-->
Trending News
Loading...

Pages

Featured Post

ಪ್ರಿಯಕರ ಇಷ್ಟಪಡಲಿಲ್ಲ ಎಂದು ಮೂರು ವರ್ಷದ ಮಗುವನ್ನು ಸರೋವರಕ್ಕೆ ಎಸೆದು ಕೊಂದ ಪಾಪಿ ತಾಯಿ

ಅಜ್ಮೇರ್(ರಾಜಸ್ಥಾನ): ತನ್ನ ಪ್ರಿಯಕರ ಇಷ್ಟ ಪಡಲಿಲ್ಲವೆಂದು ತನ್ನ ಮೂರು ವರ್ಷದ ಮಗುವನ್ನು ಸರೋವರಕ್ಕೆ ಎಸೆದು ಕೊಲೆ ಮಾಡಿದ ಪಾಪಿ ತಾಯಿಯನ್ನು ಅಜ್ಮೇರ್ ಪೋಲ...

New Posts Content

ಪ್ರಿಯಕರ ಇಷ್ಟಪಡಲಿಲ್ಲ ಎಂದು ಮೂರು ವರ್ಷದ ಮಗುವನ್ನು ಸರೋವರಕ್ಕೆ ಎಸೆದು ಕೊಂದ ಪಾಪಿ ತಾಯಿ

ಅಜ್ಮೇರ್(ರಾಜಸ್ಥಾನ): ತನ್ನ ಪ್ರಿಯಕರ ಇಷ್ಟ ಪಡಲಿಲ್ಲವೆಂದು ತನ್ನ ಮೂರು ವರ್ಷದ ಮಗುವನ್ನು ಸರೋವರಕ್ಕೆ ಎಸೆದು ಕೊಲೆ ಮಾಡಿದ ಪಾಪಿ ತಾಯಿಯನ್ನು ಅಜ್ಮೇರ್ ಪೋಲ...

ಮಂಗಳೂರು: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ವ್ಯಕ್ತಿಯಿಂದ ಸಾರ್ವಜನಿಕವಾಗಿ ನಿಂದನೆ- ವೀಡಿಯೋ ವೈರಲ್

ಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ‌ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸ್‌ ಕಾನ್‌ಸ್ಟೇಬಲ್ ಓರ್ವರನ್ನು ವ್ಯಕ್ತಿಯೋರ್ವನು ಸಾರ್ವಜನಿಕವಾಗಿ ...

ಎಸ್‌ಬಿಐ ಬ್ಯಾಂಕ್‌ನಲ್ಲಿ‌ ದರೋಡೆ- ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯನ್ನು ಕಟ್ಟಿ 8 ಕೋಟಿ 50 ಕೆ.ಜಿ.ಗೂ ಅಧಿಕ ಚಿನ್ನಾಭರಣ ಕಳವು

ವಿಜಯಪುರ: ಇಲ್ಲಿನ ಚಡಚಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದು, ದರೋಡೆಕೋರರು 8 ಕೋಟಿ ನಗದು, ಸುಮಾರು 50 ಕೆ.ಜಿ.ಗೂ ಅಧಿಕ ಚಿನ್ನಾಭರಣವನ್ನು ಕಳವು...

ಮಂಗಳೂರು: ಸಂಚಾರದಲ್ಲಿದ್ದ ಬಸ್‌ನಲ್ಲೇ ಯುವತಿಗೆ ಕಿರುಕುಳ- ಕಾಮುಕನಿಗೆ ಜೈಲು ಶಿಕ್ಷೆ

ಮಂಗಳೂರು: ಸಂಚಾರದಲ್ಲಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲೇ ಸೀಟ್‌ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿರುವ ಯುವಕನ ಮೇಲಿನ ಆರೋಪ ಸಾಬೀತಾಗಿರುವ ಹಿ...

ಹುಟ್ಟುಹಬ್ಬದ ಸಂಭ್ರಮಲ್ಲಿದ್ದ 20ರ ಯುವತಿ ಮೇಲೆ ಗ್ಯಾಂಗ್‌ರೇಪ್

ಕೋಲ್ಕತ್ತಾ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಯುವತಿಯ ಮೇಲೆ 20ರ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿದೆ‌. ಹುಟ್ಟುಹಬ್ಬವೆಂದರೆ ಎಲ್ಲರಿಗೂ ಮರೆಯಲಾಗದ ಸಂ...

ಉಡುಪಿ: ಚೂರಿ ಇರಿತಕ್ಕೊಳಗಾದ ಯುವತಿ ಮೃತ್ಯು - ಪ್ರಿಯಕರನೂ ಆತ್ಮಹತ್ಯೆಗೆ ಶರಣು Murder

ಉಡುಪಿ: ಇಲ್ಲಿನ ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಪ್ರೇಮಿಯಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ...

ಮೂಡುಬಿದಿರೆ: ದಲಿತ ಯುವತಿಯೊಂದಿಗೆ ದೈಹಿಕ ಸಂಪರ್ಕ, ವಂಚನೆ- ಫೋಟೋಗ್ರಾಫರ್ ಅರೆಸ್ಟ್

ಮೂಡುಬಿದಿರೆ: ದಲಿತ ಯುವತಿಯನ್ನು ವಿವಾಹವಾಗುತ್ತೇನೆಂದು ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್‌ನನ್ನು...

ಮಂಗಳೂರು: ಬೆಳ್ಳಂಬೆಳಗ್ಗೆ ಅಮೆಝಾನ್ ಸುಗಂಧ ದ್ರವ್ಯ ತಯಾರಕಾ ಕಂಪೆನಿಯಲ್ಲಿ ಭಾರೀ ಅಗ್ನಿ ಅವಘಡ- ಅಪಾರ ನಾಶನಷ್ಟ

ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಅಮೆಝಾನ್ ಸುಗಂಧ ದ್ರವ್ಯ ತಯಾರಕಾ ಕಂಪೆನಿಗೆ ಬುಧವಾರ ಮುಂಜಾನೆ 5ಗಂಟೆ ಸುಮಾರಿಗೆ ಭ...

ಸೆ.25ರಂದು ಹಸೆಮಣೆ ಏರಬೇಕಿದ್ದ ಭಾವೀ ಮದುಮಗಳು ಅಪಘಾತಕ್ಕೆ ಬಲಿ

ಶಿವಮೊಗ್ಗ: ಸೆ.25ರಂದು ಹಸೆಮಣೆ ಏರಬೇಕಿದ್ದ ಭಾವೀ ಮದುಮಗಳ ಮೇಲೆ ಬಸ್ ಹರಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ...

ಉತ್ತರಾಖಂಡ: ಹೆಲಿಕಾಪ್ಟರ್‌ನಲ್ಲಿ ಆಗಮಿಸಿ ಬಿಎಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಉತ್ತರಾಖಂಡ: ಭಾರೀ ಮಳೆಯಿಂದ ಮೇಘಸ್ಫೋಟ ಸಂಭವಿಸಿ ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಹಲವಾರು ಕಡೆಗಳಲ್ಲಿ ರಸ್ತೆ ಸಂಚಾರ ಸ್ಥಗ...

ಬಂಟ್ವಾಳ: ಕಾನೂನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿ ಆಝಾನ್- ಧಾರ್ಮಿಕ ಶಿಕ್ಷಣ ಕೇಂದ್ರದ ವಿರುದ್ಧ ಎಫ್ಐಆರ್

ಬಂಟ್ವಾಳ: ನಿಗದಿಪಡಿಸಿರುವ ಪ್ರಮಾಣಕ್ಕಿಂತ ಅಧಿಕ ಶಬ್ದದಲ್ಲಿ ಕಾನೂನು ಉಲ್ಲಂಘಿಸಿ ಆಝಾನ್ ಕೂಗುತ್ತಿದ್ದ ಧಾರ್ಮಿಕ ಶಿಕ್ಷಣ ಕೇಂದ್ರದ ಧ್ವನಿವರ್ಧಕಗಳನ್ನು ವಶ...

ಮಂಗಳೂರು: ದೇಶದ ವಿವಿಧ ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡ ಸ್ಪೋಟಿಸುವ ಬೆದರಿಕೆ ಕರೆ- ಆರೋಪಿ ತಮಿಳುನಾಡಿನಲ್ಲಿ ಅರೆಸ್ಟ್

ಮಂಗಳೂರು: ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಕರೆ ಮಾಡಿ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆಯೊಡ್ಡುತ್ತಿದ್ದ ಕೃತ್ಯದ ಬೆನ್ನು ಬಿದ್ದ ಮಂಗಳೂರು ...

ಮುಂಬೈ: ಉದ್ಯಮಿಗೆ 60ಕೋಟಿ ರೂ. ಪಂಗನಾಮ- ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪರಾರಿ- ಲುಕ್ ಔಟ್ ನೊಟೀಸ್ ಜಾರಿಗೊಳಿಸಿದ ಪೊಲೀಸ್

ಮುಂಬೈ: ಉದ್ಯಮಿಯೋರ್ವರಿಗೆ 60 ಕೋಟಿ ರೂ. ವಂಚನೆಗೈದಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ...

ಮಂಗಳೂರು: ಪತ್ನಿಯ ಅಶ್ಲೀಲ ವೀಡಿಯೋ ಪತಿಗೆ ತೋರಿಸಿದ ಸಹ ಕಾರ್ಮಿಕನ ಕೊಲೆಗೈದು ಮೃತದೇಹ ಎಸ್‌ಟಿಪಿಯೊಳಗೆ ಬಚ್ಚಿಟ್ಟ ಆರೋಪಿ ಅರೆಸ್ಟ್‌

ಮಂಗಳೂರು: ಪತ್ನಿಯ ಅಶ್ಲೀಲ ವೀಡಿಯೋವನ್ನು ಮೊಬೈಲ್‌ನಲ್ಲಿ ಶೇಖರಿಸಿಟ್ಟುಕೊಂಡು ತೋರಿಸಿದ ಸಹ ಕಾರ್ಮಿಕನನ್ನು ಕಬ್ಬಿಣದ ರಾಡ್‌ನಲ್ಲಿ ಹೊಡೆದು ಕೊಲೆಗೈದು ಮೃತದ...

ಪುತ್ತೂರು: ಯುವತಿಯನ್ನು ಗರ್ಭಿಣಿಯನ್ನಾಗಿಸಿ ವಂಚನೆಗೈದ ಪ್ರಕರಣ- ಆರೋಪಿ ಶ್ರೀಕೃಷ್ಣ ಜೆ.ರಾವ್‌ಗೆ ಹೈಕೋರ್ಟ್ ಜಾಮೀನು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಪರ್ಕ ಮಾಡಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮಗುವಿನ ಜನನಕ್ಕೆ ಕಾರಣನಾದ ಬಳಿಕ ಮದ...

ಉಡುಪಿ: ಅಪ್ರಾಪ್ತನ ಅಪಹರಣ- ಕೊಲ್ಲೂರಿನಲ್ಲಿ ಮಹಿಳೆ ಅರೆಸ್ಟ್

ಉಡುಪಿ: ಕೇರಳದ 17 ವರ್ಷದ ಬಾಲಕನನ್ನು ಕೊಲ್ಲೂರಿಗೆ ಕರೆದುಕೊಂಡು ಬಂದು ವಸತಿಗೃಹದಲ್ಲಿ ಆತನೊಂದಿಗೆ ತಂಗಿದ್ದ ಮಹಿಳೆಯನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ....

ನೆರೆಮನೆಯ ವಿವಾಹಿತನೊಂದಿಗೆ ಒಂದೇ ಮನೆಯ ಸೊಸೆಯರಿಬ್ಬರು ಪರಾರಿ- ಒಬ್ಬನೊಂದಿಗೆ ಇಬ್ಬರ ಲವ್

ಕೊಲ್ಕತ್ತಾ: ವಿವಾಹಿತನೂ ಇಬ್ಬರು ಮಕ್ಕಳೂ ಇರುವ ನೆರೆಮನೆಯ ಯುವಕನೊಂದಿಗೆ ಒಂದೇ ಮನೆಯ ಇಬ್ಬರು ಸೊಸೆಯಂದಿರು ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಪಶ್ಚಿಮ ಬ...

ಬೆಂಗಳೂರು: ಚಿನ್ನ ಕಳ್ಳಸಾಗಾಟ ಪ್ರಕರಣ- ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ಮೊತ್ತದ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ 127 ಕೆ.ಜಿ ಚಿನ್ನದ ಅಕ್ರಮ ಸಾಗಾಟ ಮಾಡಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಗ...

16ವರ್ಷಗಳ ಹಿಂದಿನ ಪ್ರಕರಣಕ್ಕೆ ಪತಿಗೆ 12ವರ್ಷ ಜೈಲು ಶಿಕ್ಷೆ- ಮನನೊಂದು ಪತ್ನಿ ಒಂದೂವರೆ ವರ್ಷದ ಮಗುವಿನೊಂದಿಗೆ ನೇಣಿಗೆ ಶರಣು

ಉಡುಪಿ: ಒಂದೂವರೆ ವರ್ಷದ ಮಗುವಿಗೆ ತಾಯಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ...

ಎಫ್‌ಬಿ ಸ್ನೇಹಿತೆ ಮೇಲೆ ಅತ್ಯಾಚಾರ - ಆರೋಪಿ ಅರೆಸ್ಟ್, ಆರೋಪಿ ತಂದೆ ಮೇಲೂ ಎಫ್ಐಆರ್

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಪರಿಚಯಗೊಂಡ ಯುವತಿ ಮೇಲೆ ಅತ್ಯಾಚಾರ ಮಾಡಿದಲ್ಲದೆ, ಆಕೆಯ ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ...

ಮಂಗಳೂರು: ಹೊಂಡಕ್ಕೆ ಬಿದ್ದ ಸ್ಕೂಟರ್- ಬಸ್ ಚಾಲಕನ ಸಮಯಪ್ರಜ್ಞೆಯಿಂದ ಸವಾರ ಸ್ವಲ್ಪದರಲ್ಲೇ ಪಾರು

ಮಂಗಳೂರು: ನಗರದ ನಂತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಒಂದು ಹೊಂಡಕ್ಕೆ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರ ಹಿಂಭಾಗದಲ್ಲಿ ...

ಕ್ರಾಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿ ಸಾವು

ಬೆಂಗಳೂರು: ಚಪ್ಪಲಿ ಅಥವಾ ಶೂ ಧರಿಸುವ ಮುನ್ನ ಅದನ್ನೊಮ್ಮೆ ಸೂಕ್ಷ್ಮವಾಗಿ ಪರಿಶೀಲಿಸಿ. ಯಾಕಂದರೆ ಇಲ್ಲೋರ್ವರು ಕ್ರಾಕ್ಸ್​​ ಚಪ್ಪಲಿಯೊಳಗೆ ಸೇರಿಕೊಂಡಿದ್ದ ...

ಬುದ್ಧಿವಂತ ಸಿನಿಮಾ ರೀತಿ ಮದುವೆಯಾಗಿ ಯುವತಿಯರಿಗೆ ಕೈಕೊಡುವುದೇ ಈತನ ಚಾಳಿ: ನಯವಂಚಕನನ್ನು ಬಂಧಿಸಿ ಜೈಲಿಗಟ್ಟಿದ ಪೊಲೀಸರು

ಬೆಂಗಳೂರು: ಮದುವೆಯಾಗಿ ಐದಾರು ತಿಂಗಳು ಸಂಸಾರ ಮಾಡಿ ಯುವತಿಯರಿಗೆ ವಂಚಿಸಿ ದುಡ್ಡು, ಒಡವದ ದೋಚಿ ಪರಾರಿಯಾಗುತ್ತಿದ್ದ ನಯವಂಚಕ ಯುವಕ ಪೊಲೀಸ್ ಕೈಗೆ ಸಿಕ್ಕಬ...

ಮಂಗಳೂರು: ಪ್ರತಿಷ್ಠಿತ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಮಾರಾಟ- ಬಿಡಿಎಸ್ ಡ್ರಾಪ್ ಔಟ್ ವಿದ್ಯಾರ್ಥಿ ಅರೆಸ್ಟ್

ಮಂಗಳೂರು: ನಗರದ ಪ್ರತಿಷ್ಠಿತ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ...

ಆಟೋಚಾಲಕನಿಂದ 5ಲಕ್ಷ ವಂಚನೆ ಆರೋಪ- ವಿವಾಹಿತೆ ಆತ್ಮಹತ್ಯೆಗೆ ಶರಣು

ಮೂಡುಬಿದಿರೆ: ಆಟೋಚಾಲಕನೋರ್ವನು ತನಗೆ 5ಲಕ್ಷ ರೂ. ವಂಚನೆಗೈದಿದ್ದಾನೆಂದು ವಿವಾಹಿತೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೋಡಾರಿನಲ್ಲಿ ನಡೆದಿದೆ. ತೋಡ...

ಜಿಲೆಟಿನ್ ಸಿಡಿಸಿ ಪ್ರೇಯಸಿಯನ್ನು ಕೊಲೆಗೈದ ಪ್ರಿಯಕರ

ಮೈಸೂರು: ಪತಿ ದುಬೈನಲ್ಲಿ. ಊರಿನಲ್ಲಿ ಪತ್ನಿಯ ಲವ್ವಿಡವ್ವಿ. ಆದರೆ ಇದೀಗ ಹಳೆ ಪ್ರೇಮಿಯ ಕೈಯಿಂದಲೇ ದುರಂತವಾಗಿ ಮಸಣ ಸೇರಿದ್ದಾಳೆ. ತವರು ಮನೆಗೆ ಬಂದವಳು ತನ...

ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಗುಂಡೇಟು ಹಾಕಿ ಸೆರೆ ಹಿಡಿದ ಪೊಲೀಸರು

ನವದೆಹಲಿ: ಪತ್ನಿಯನ್ನು ಬೆಂಕಿ ಹಚ್ಚಿ ಕೊಲೆಗೈದ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸರು ಆತನ ಕಾಲ...

ಸುಳ್ಳು ಕೇಸ್ ದಾಖಲಿಸಿದ ವಕೀಲನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

ಲಖನೌ: ದಲಿತ ಮಹಿಳೆಯ ಗುರುತು ದುರುಪಯೋಗಪಡಿಸಿ ಎದುರಾಳಿಗಳ ವಿರುದ್ಧ ನಕಲಿ ಪ್ರಕರಣ ದಾಖಲಿಸಿದ ವಕೀಲನಿಗೆ ಲಖನೌನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು...

ಮೊಸಳೆಯೊಂದಿಗೆ ಹೋರಾಡಿ ಐದು ವರ್ಷದ ಪುತ್ರನನ್ನು ಸಾವಿನ ದವಡೆಯಿಂದ ಪಾರುಗೊಳಿಸಿದ ಮಹಾತಾಯಿ

ಲಕ್ನೋ: 40ವರ್ಷದ ಮಹಿಳೆಯೊಬ್ಬರು ಮೊಸಳೆಯೊಂದಿಗೆ ಹೋರಾಡಿ ತಮ್ಮ ಐದು ವರ್ಷದ ಪುತ್ರನನ್ನು ಸಾವಿನ ದವಡೆಯಿಂದ ರಕ್ಷಿಸಿದ ಅಪರೂಪದ ಘಟನೆ ಸೋಮವಾರ ಸಂಜೆ ಉತ್ತರಪ...

ಪ್ರೇಯಸಿಯ ಒತ್ತಡಕ್ಕೆ ಪತ್ನಿಯನ್ನೇ ಕೊಲೆಗೈದು ಬಿಜೆಪಿ ಮುಖಂಡ ರೋಹಿತ್ ಸೈನಿ

ಅಜ್ಮೀರ್​: ಪ್ರೇಯಸಿ ಒತ್ತಡಕ್ಕೆ ಮಣಿದು ಬಿಜೆಪಿ ಮುಖಂಡ ರೋಹಿತ್ ಸೈನಿ ಪತ್ನಿಯನ್ನೇ ಕೊಲೆಗೈದಿರುವ ಘಟನೆ ಅಜ್ಮೀರ್​​ನಲ್ಲಿ ನಡೆದಿದೆ. ರೋಹಿತ್ ಸೈನಿ ತ...

ಸ್ಯಾಂಡಲ್‌ವುಡ್ ನಟ ಅಜಯ್ ರಾವ್‌ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಮತ್ತು ಪತ್ನಿ ಸ್ವಪ್ನಾ ರಾವ್ ದಾಂಪತ್ಯದಲ್ಲಿ ಬಿರುಕು ಬಿಟ್ಟಿದ್ದು, ಇಬ್ಬರೂ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊ...

ದೇಶಬಿಟ್ಟು ಭಾರತಕ್ಕೆ ಓಡಿ ಬಂದ ಬಾಂಗ್ಲಾ ಬಾಲಕಿ ಮೇಲೆ 200ಮಂದಿಯಿಂದ ಅತ್ಯಾಚಾರ

ನವದೆಹಲಿ: ಬಾಂಗ್ಲಾದೇಶ ಮೂಲದ ಬಾಲಕಿ ಮೇಲೆ ಭಾರತದಲ್ಲಿ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ. ಮಾನವ ಕಳ್ಳಸಾಗಣೆ ಜಾಲದಲ್ಲಿ...

ಹೊಸ ಕಾರು ಖರೀದಿಸಿದ ಕ್ರಿಕೆಟರ್ ಆಕಾಶ್ ದೀಪ್‌ಗೆ ಸಾರಿಗೆ ಸಂಸ್ಥೆಯಿಂದ ನೋಟಿಸ್ ಜಾರಿ- ಏಕೆ ಗೊತ್ತಾ?

ಬೆಂಗಳೂರು: ಭಾರತದ ಕ್ರಿಕೆಟ್ ತಂಡದ ಉದಯೋನ್ಮುಖ ತಾರೆ ಆಕಾಶ್‌ ದೀಪ್ ಆಗಸ್ಟ್ 7 ರಂದು ಕಪ್ಪುಬಣ್ಣದ ಟೊಯೋಟಾ ಫಾರ್ಚೂನರ್ ಕಾರನ್ನು ಖರೀದಿಸಿದ್ದರು. ಆದರೆ, ...

ಇಸ್ಲಾಂಗೆ ಬಲವಂತದ ಮತಾಂತರಕ್ಕೆ ಒತ್ತಾಯ: 23ವರ್ಷದ ಯುವತಿ ಆತ್ಮಹತ್ಯೆಗೆ ಶರಣು, ಪ್ರಿಯಕರ ಅರೆಸ್ಟ್

ಎರ್ನಾಕುಲಂ(ಕೇರಳ): ಬಲವಂತವಾಗಿ ಮತಾಂತರಕ್ಕೆ ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿ ಕೋತಮಂಗಲಂನಲ್ಲಿ 23 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ...

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡಲಾಗುತ್ತದೆ- ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಕೊಪ್ಪಳ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕ ಗವಿಸಿದ್ದಪ್ಪ ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಯುವಕರು ಮುಸ್ಲಿಂ ಯುವತ...

ನಮ್ಮದು ಬರೀ ಪ್ರೀತಿಯಷ್ಟೇ, ಲವ್ ಜಿಹಾದ್ ಅಲ್ಲ- ನಮಗೇನಾದ್ರೂ ಆದ್ರೆ ಹಿಂದೂ ಸಂಘಟನೆಗಳೇ ಹೊಣೆ, ಮುಸ್ಲಿಂ ಯುವಕ- ಜೈನ ಯುವತಿ ಹೇಳಿಕೆಯ ವೀಡಿಯೋ ವೈರಲ್

ಕಲಬುರಗಿ: ಮುಸ್ಲಿಂ ಯುವಕಮೊಂದಿಗೆ ಜೈನ ಯುವತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೊಬ್ಬುರ ಗ್ರಾ...

ಸೀಫುಡ್ ಬಯ್ಯರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಹಾಜಿ ಎಸ್.ಎಂ. ಇಬ್ರಾಹಿಂ ಆಯ್ಕೆ

ಮಂಗಳೂರು: ಸೀಫುಡ್ ಬಯ್ಯರ್ಸ್ ಅಸೋಸಿಯೇಷನ್ ಸೌತ್ ವಾರ್ಫ್ ಬಂದರು ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ  ಹಾಜಿ ಎಸ್.ಎಂ. ಇಬ್ರಾಹಿಂ (ಯುಕೆಬಿ) ಆಯ್ಕೆಯಾಗಿದ್ದಾರೆ. ಇವರು ...

ಪೀಠ ತೊರೆದ ನಿಜಲಿಂಗ ಸ್ವಾಮೀಜಿ ಹೆಸರಿಗೆ ಆನ್‌ಲೈನ್‌ನಲ್ಲಿ ಆರ್ಡರ್ ಬಂತು ಮುಸ್ಲಿಂ ಟೋಪಿ- ಬಗೆದಷ್ಟು ಬಯಲಾಗ್ತದೆ ನಿಸಾರ್ ನಿಜಬಣ್ಣ

ಚಾಮರಾಜನಗರ: ಪೂರ್ವಾಶ್ರಮದ ಧರ್ಮ ಬಯಲಾದ ಹಿನ್ನೆಲೆಯಲ್ಲಿ ಆ.3ರಂದು ಮಠದ ಪೀಠ ತೊರೆದಿದ್ದ ನಿಜಲಿಂಗ ಸ್ವಾಮೀಜಿ ಅಲಿಯಾಸ್‌ ಮಹಮ್ಮದ್ ನಿಸಾರ್, ಕೆಲವು ದಿನಗಳ ...

ಬರ್ಬರವಾಗಿ ಕೊಲೆಯಾದ ಯುವಕ- ಪ್ರಾಣಕ್ಕೆ ಮುಳುವಾಯ್ತು ಪ್ರೀತಿ

ಕೊಪ್ಪಳ: ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದಕ್ಕೆ ಮುಸ್ಲಿಂ ಯುವಕನಿಂದ ಹಿಂದೂ ಯುವಕನ ಬರ್ಬರ ಕೊಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಕೊಪ್ಪಳ ನಗರದ ವಾರ್...

1,790ಕಿ.ಮೀ. ದೂರಕ್ಕೆ ಹಾರಿ ಮಾಲಕನನ್ನು ಅರಸಿ ಬಂದ ಪಾರಿವಾಳ- ಅತೀ ಸಣ್ಣ ವಯಸ್ಸಿಗೆ ದಾಖಲೆ

ಮಂಡ್ಯ: ಪಾರಿವಾಳಗಳ ರೇಸ್ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಆದರೆ ಈ ರೇಸ್ ಬಗ್ಗೆ ಹಲವರಿಗೆ ದೊಡ್ಡ ಕ್ರೇಜ್ ಇದೆ. ಕೆಲವರು ಪಾರಿವಾಳ ರೇಸ್‌ಗೆಂದೇ ಕೋಟ್ಯ...

ಧರ್ಮಸ್ಥಳ ಫೈಲ್ಸ್ ಸಿನಿಮಾ ನಿರ್ಮಿಸುವುದಾಗಿ ಘೋಷಿಸಿದ ನಿರ್ಮಾಪಕ ಎ.ಗಣೇಶ್

ಬೆಂಗಳೂರು: ಕಾಶ್ಮೀರಿ ಫೈಲ್ಸ್, ಕೇರಳ ಫೈಲ್ಸ್ ಮಾದರಿಯಲ್ಲೇ ಧರ್ಮಸ್ಥಳ ಫೈಲ್ಸ್ ಎಂಬ ಟೈಟಲ್‌ನ ಸಿನಿಮಾ ಮಾಡಲು ತಯಾರು ಮಾಡಿಕೊಳ್ಳಲಾಗಿದೆ. ನಿರ್ಮಾಪಕ ಎ.ಗಣೇ...

ಪ್ರತಿದಿನ ಕಾಫಿ ಕುಡಿದ್ರೆ ಏನೆಲ್ಲಾ ಆಗುತ್ತೆ ಗೊತ್ತಾ? ಕಾಫಿ ಪ್ರಿಯರು ಓದಲೇ ಬೇಕು ಈ ಸ್ಟೋರಿ!

ದಿನವೂ ಕಾಫಿ ಕುಡಿಯುವ ಅಭ್ಯಾಸವಿರುವವರು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳನ್ನು ನಾವು ಇಲ್ಲಿ ಹೇಳುತ್ತೇವೆ. ಪ್ರತಿದಿನ ಕಾಫಿ ಕುಡಿಯುವ ಅಭ್ಯಾಸ ನಿಮ್ಮ ರ...

ವಿವಾಹವಾದ ಕೆಲವೇ ಗಂಟೆಗಳಲ್ಲಿ ತಾನು ಆರು ತಿಂಗಳ ಗರ್ಭಿಣಿ ಎಂದ ನಟನ ಪತ್ನಿ

ಮುಂಬೈ: ವಿವಾಹವಾದ ಕೆಲವೇ ಗಂಟೆಯಲ್ಲಿ ತಾನು ಆರು ತಿಂಗಳ ಗರ್ಭಿಣಿ ಎಂದು ನಟ ಮಾಧಂಪಟ್ಟಿ ರಂಗರಾಜ್ ಅವರ ಎರಡನೇ ಪತ್ನಿ ಜಾಯ್ ಕ್ರಿಜಿಲ್ಲಾ ಘೋಷಿಸಿದ್ದಾರೆ. ಈ...

ಮಂಗಳೂರು: ಪ್ರೀತಿಯ ನಾಟಕವಾಡಿ ಅಪ್ರಾಪ್ತೆಯ ಅತ್ಯಾಚಾರಗೈದ ಕಾಮುಕನಿಗೆ 20ವರ್ಷ ಜೈಲು

ಮಂಗಳೂರು: 16ವರ್ಷದ ಅಪ್ರಾಪ್ತೆಯನ್ನು ವಾಟ್ಸ್ಆ್ಯಪ್ ಮೂಲಕ ಪರಿಚಯಿಸಿಕೊಂಡು ಪ್ರೀತಿಯ ನಾಟಕವಾಡಿ ಬಳಿಕ ಅತ್ಯಾಚಾರಗೈದು ಬೆದರಿಸಿ ವೀಡಿಯೋ ಮಾಡಿರುವ ಆರೋಪ ಸಾ...

ಮೀಟಿಂಗ್ ಮುಗಿದ ಕೆಲವೇ ಕ್ಷಣದಲ್ಲಿ 7ನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ ಟೆಕ್ಕಿ

ಪುಣೆ: ಆಫೀಸ್ ಮೀಟಿಂಗ್ ಮುಗಿದ ಕೆಲವೇ ಕ್ಷಣಗಳಲ್ಲಿ ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಕಟ್ಟಡದಿಂದ ಹಾರಿ ಯುವ ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಆಘಾ...