|
ಮಂಗಳೂರು: ನಂತೂರ್ ಅಪಘಾತದಲ್ಲಿ ವಿಧ್ಯಾರ್ಥಿ ಸಾವು ಹಿನ್ನೆಲೆ : ರಸ್ತೆ ಸುರಕ್ಷಾ ಕ್ರಮಗಳಿಗೆ ಒತ್ತಾಯಿಸಿ ವೆಸ್ಟರ್ನ್ ಇನ್ಸ್ಟಿಟ್ಯೂಟ್ ವಿಧ್ಯಾರ್ಥಿಗಳಿಂದ ಪ್ರತಿಭಟನೆ - ರಸ್ತೆತಡೆ. |
ರಸ್ತೆ ಸುರಕ್ಷಾ ನಿಯಮಗಳನ್ನು ಅಳವಡಿಸುವಂತೆ ಒತ್ತಾಯಿಸಿ ನಗರದ ಕದ್ರಿ ಹಿಲ್ಸ್ನಲ್ಲಿರುವ ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿಧ್ಯಾರ್ಥಿಗಳು ನಗರದ ನಂತೂರಿನ ಪಾದುವಾ ಹೈಸ್ಕೂಲ್ ಬಳಿ ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದರು...
|
|
ಐಪಿಎಲ್: ವರ್ಣರಂಜಿತ ಉದ್ಘಾಟನೆಗೆ ಕ್ಷಣಗಣನೆ; ಸೌರವ್ ಗಂಗೂಲಿ ಸಾರಥ್ಯದ ಕೋಲ್ಕತ್ತ ನೈಟ್ ರೈಡರ್ಸ್ ಹಾಗು ಹಾಲಿ ಚಾಂಪಿಯನ್ ಡೆಕ್ಕನ್ ಚಾರ್ಜರ್ಸ್ ಉದ್ಘಾಟನಾ ಪಂದ್ಯ |
ಮುಂಬೈ: ಅದಕ್ಕಾಗಿ ಡಿ.ವೈ.ಪಾಟೀಲ್ ಕ್ರೀಡಾಂಗಣದತ್ತ ಎಲ್ಲರ ಚಿತ್ತ ಹರಿದಿದೆ. ಶುಕ್ರವಾರ ಸಂಜೆ ಟೂರ್ನಿಯ ಮೂರನೇ ಅವತರಣಿಕೆಗೆ ಚಾಲನೆ ಸಿಗಲಿದೆ. ಬಣ್ಣ ಬಣ್ಣದ ಲೋಕ ಸೃಷ್ಟಿಸಿ ಕ್ರಿಕೆಟ್ ಪ್ರೇಮಿಗಳ ಹೃದಯ ತಾಕಲು ಎಲ್ಲಾ ಸಿದ್ಧತೆ ನಡೆದಿದೆ
|
|
ಮಂಗಳೂರು: ಕೊಂಕಣಿ ಕೋಗಿಲೆ ವಿಲ್ಫಿ ರೆಬಿಂಬಸ್ ಅವರ ಅಂತಿಮ ಯಾತ್ರೆ : ಅಂತಿಮ ದರ್ಶನದಲ್ಲಿ ಪಾಲ್ಗೊಂಡ ಸಾವಿರಾರು ಅಭಿಮಾನಿಗಳು. |
ಮಾ.೯ರಂದು ನಿಧನ ಹೊಂದಿದ್ದ ಕೊಂಕಣಿ ಕೋಗಿಲೆ ವಿಲ್ಫಿ ರೆಬಿಂಬಸ್ ಅವರ ಅಂತಿಮ ಯಾತ್ರೆ ಇಂದು ನಡೆಯಿತು. ನಗರದ ಕಂಕನಾಡಿ ಬಳಿಯ ಸಂತ ಜೋಸೆಫ್ ಚರ್ಚ್ (ಜೆಪ್ಪು ಸೆಮಿನಾರ್) ನಲ್ಲಿ ಇಂದು ಮದ್ಯಾಹ್ನ ೨ ಗಂಟೆಯಿಂದ ೪ ಗಂಟೆವರೆಗೆ ಅವರ ಪ್ರಾರ್ಥೀವ...
|
|
ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡ: ಮೋದಿಗೆ ಸಿಟ್ ಸಮನ್ಸ್ |
ಅಹ್ಮದಾಬಾದ್ನ ಗುಲ್ಬರ್ಗ್ ಸೊಸೈಟಿಯಲ್ಲಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಹಾಗೂ ಇತರ ೭೦ ಮಂದಿಯ ಸಜಿವ ದಹನ ಪ್ರಕರಣಕ್ಕೆ ಸಂಬಂಧಿಸಿ ತನ್ನ ಮೇಲಿರುವ ಆರೋಪಗಳಿಗೆ ಉತ್ತರ ನೀಡುವಂತೆ ಮೋದಿಯವರನ್ನು ಕೋರಲು ಸಮಿತಿ ನಿರ್ಧರಿಸಿದೆ...
|
|
|
| 5th Birth Day Wishes | ASHISH |
(ಎಲ್ಲಾ ಚಿತ್ರಗಳನ್ನು ನೋಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ)
|