ಶುಕ್ರವಾರ, 30-07-2010
ಇತ್ತೀಚಿನ 20 ಪ್ರಮುಖ ವರದಿಗಳು
Latest news item ಬಂಟ್ವಾಳ ಪೊಲೀಸ್ ದೌರ್ಜನ್ಯ ಪ್ರಕರಣ: ಗೃಹ ಸಚಿವರಿಂದ ನಗರದ ಅಸ್ಪತ್ರೆಯಲ್ಲಿ ಶಿವರಾಮ ಭಂಡಾರಿಯ ಭೇಟಿ - 3 ಮಂದಿ ಪೇದೆಗಳ ಅಮಾನತು.
Latest news item ಗಣಿ ಧೂಳಿನಲ್ಲಿ ಸಚಿವ ರಾಮುಲು....
Latest news item ಜಿಲ್ಲೆಯಲ್ಲಿ ಮುಂಗಾರು ಚುರುಕು : ಬಿಡದೆ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ಹಾನಿ
Latest news item ಉಡುಪಿ: ಧಾರಕಾರ ಸುರಿದ ಮಳೆ: ಶಾಲೆಯೊ೦ದರ ಮೇಲೆ ಬಿದ್ದ ಮರ: 22 ಮ೦ದಿ ವಿದ್ಯಾರ್ಥಿಗಳಿಗೆ ಗಾಯ
Latest news item ಅಮಿತ್ ವಿಚಾರಣೆಗೆ ಸಹಕರಿಸುತ್ತಿಲ್ಲ...ನರೇಂದ್ರ ಮೋದಿ ಬಂಧನಕ್ಕೆ ಸ್ಕೆಚ್ ಹಾಕುತ್ತಿರುವ ಸಿಬಿಐ?
Latest news item ಕಮಲದಲ್ಲಿ ಬಿರುಕು....
Latest news item ತುಮಕೂರು: ರಾಜಿ ಪ್ರಶ್ನೆಯೇ ಇಲ್ಲ: ಸಿದ್ದು : ಸಿಬಿ‌ಐ ತನಿಖೆಯಾದ್ರೆ ಮುಖ್ಯಮಂತ್ರಿ ಜೈಲಿಗೆ ಗ್ಯಾರಂಟಿ : ರೆಡ್ಡೀಗಳ ಉದ್ದಟತನಕ್ಕೆ ಇದು ಸರಿಯಾದ ಉತ್ತರ
Latest news item ಬೆ೦ಗಳೂರು: ರಾಜ್ಯದಲ್ಲಿ ಪುಷ್ಯವೃಷ್ಟಿ, ಜೀವನದಿಗಳಿಗೆ ಮರುಜೀವ, ತು೦ಬಿ ಹರಿಯುತ್ತಿರುವ ಜಲಾಶಯಗಳು, ಭಾರೀ ಮಳೆಯ ಮುನ್ಸೂಚನೆ; ಭಾಗಮಂಡಲ ಜಲಾವೃತ. ಆಲಮಟ್ಟಿಯಿಂದ 90 ಸಾವಿಕ ಕ್ಯುಸೆಕ್ ನೀರು ಹೊರಕ್ಕೆ
Latest news item ಕಾಸರಗೋಡು: ಡಾ.ಕಯ್ಯಿರ ಕಿಂಞಣ್ಣ ರೈಗೆ ‘ಕರ್ನಾಟಕ ಗಡಿನಾಡ ರತ್ನ ಪ್ರಶಸ್ತಿ’
Latest news item ಮಂಗಳೂರು: ನಗರದಲ್ಲೊಂದು ವಿಶಿಷ್ಟ ಹುಟ್ಟುಹಬ್ಬ ಆಚರಣೆ : ಬರ್ತ್‌ಡೆ ಬಾಲೆ ಅನ್ವಿತಳಿಂದ ಉಚಿತ ಹಣ್ಣಿನ ಸಸಿ ವಿತರಣೆ.
Latest news item ಜಾಗತಿಕ ಸವಾಲು: ಭಾರತ, ಬ್ರಿಟನ್ ಜವಾಬ್ದಾರಿ | ಭದ್ರತಾ ಮಂಡಳಿ ಸ್ಥಾನ ಪಡೆಯಲು ಭಾರತಕ್ಕೆ ಸಕಾಲ
Latest news item ರಾಜಕೀಯ, ಹಣಕ್ಕಾಗಿ ಸೊಹ್ರಾಬುದ್ದೀನ್‌ನನ್ನು ಬರ್ಬರವಾಗಿ ಕೊಂದರು: ಸಿಬಿಐ | ಈ ಸೊಹ್ರಾಬುದ್ದೀನ್ ಯಾರು?
Latest news item ಬಳ್ಳಾರಿಗೆ ಆದ ಅವಮಾನ-ತಲೆ ಬೋಳಿಸಿಕೊಂಡ ಶ್ರೀರಾಮುಲು!: ಕಾಲಿಗೆ ಚಪ್ಪಲಿ ಹಾಕಲಾರೆ, ಕಪ್ಪು ಬಟ್ಟೆ ಧರಿಸುವೆ...: ತಾಯಿಯ ಆಶೀರ್ವಾದ ಇರುವವರೆಗೆ ರಾಜಿನಾಮೆ ಕೊಡಲಾರೆ
Latest news item ಉಡುಪಿ: ಜಿಲ್ಲಾಸ್ಪತ್ರೆಯ ಶವಗಾರದಲ್ಲಿನ ಶೀತಲೀಕರಣ ದುರಸ್ಥಿ ಮಾಡುವ೦ತೆ ಶವವಿಟ್ಟು ಪ್ರತಿಭಟನೆ
Latest news item ಪಾಂಡೇಶ್ವರ ಬಳಿ ಹಳಿ ತಪ್ಪಿದ ಗೂಡ್ಸ್ ಟ್ರೈನ್
Latest news item ಪಾಕಿಸ್ತಾನದ ಇಸ್ಲಾಮಾಬಾದಿನಲ್ಲಿ ವಿಮಾನ ದುರಂತ: 155 ಸಾವು (updated)
Latest news item ‘ನಾಡ ರಕ್ಷಣಾ ನಡಿಗೆ’: 3ನೇ ದಿನವೂ ಕುಗ್ಗದ ಉತ್ಸಾಹ; ಜನಬೆಂಬಲದ ಹಿಗ್ಗಿನಲ್ಲಿ ಮರೆಯಾದ ‘ನೋವು’
Latest news item ದುಬೈಯಲ್ಲಿ ’ಮೂರು ಮುತ್ತು’ ಯಶಸ್ವೀ ಹೌಸ್ ಫುಲ್ ಪ್ರದರ್ಶನ. ತುಂಬಿತುಳುಕಿದ ಸಭಾಂಗಣ. ನೂರಾರು ನಾಟಕ ಪ್ರೇಮಿಗಳಿಗೆ ನಿರಾಶೆ
Latest news item ವೈವಿದ್ಯಮಯ ಸ೦ಗೀತ, ನ್ರತ್ಯ ಮತ್ತು ಯಕ್ಷ ಸ೦ಭ್ರಮದಿ೦ದ ಜರುಗಿದ ದೇವಾಡಿಗ ಸ೦ಘ ದುಬೈಯ19ನೇ ವಾರ್ಷಿಕೋತ್ಸವ
Latest news item ಮಂಗಳೂರು: ಏರ್ ಇಂಡಿಯಾ ವಿಮಾನ ಅವಘಡ: 150ಕ್ಕೂ ಹೆಚ್ಚು ಸಾವು. ಕರ್ನಾಟಕದಲ್ಲಿ ನಡೆದ ದೊಡ್ಡ ದುರ೦ತ (UPDATED with EXCLUSIVE PICS)
Latest news item ಯು. ಎ. ಇ. ಬಂಟರ ವರ್ಣರಂಜಿತ ಸ್ನೇಹಮಿಲನ, ಸಂಪ್ರದಾಯದ ಅನಾವರಣ....
Latest news item ಸಂಭ್ರಮದ ಮಧ್ಯ ಪ್ರಾಚ್ಯ ಕನ್ನಡ ಸಾಹಿತ್ಯ ಸಮ್ಮೇಳನ : ಮುಗಿಲು ಮುಟ್ಟಿದ ಬೆಳ್ಳಿಹಬ್ಬದ ಸಡಗರದ ಜಯಭೇರಿಯ ಧ್ವನಿ (Updated)
Latest news item ವಿಶ್ವ ಬ್ಯಾರಿ ಸಮ್ಮೇಳನ, ಚಮ್ಮನ-2010 ಸಾ೦ಸ್ಕ್ರತಿಕ ಕಾರ್ಯಕ್ರಮಕ್ಕೆ ಅದ್ದೂರಿಯ ಚಾಲನೆ; ಗಣ್ಯರನೇಕರ ಸಮ್ಮುಖದಲ್ಲಿ ಪ್ರತಿಷ್ಠೆಯ ವಿಶ್ವ ಬ್ಯಾರೀ ಪ್ರಶಸ್ತಿ ಪ್ರದಾನ
Latest news item ಭಾವೈಕ್ಯತೆಯನ್ನು ಮೆರೆದ ಬ್ಯಾರೀಸ್ ಕಲ್ಚರಲ್ ಫೋರಂ ಯು.ಎ.ಇ. ಸಮಾರಂಭ; ಸಚ್ಚಾರ್ ಸಮಿತಿ - ವರದಿ ಜಾರಿಗೆ ತರಲು ಸರ್ಕಾರ ಸಿದ್ಧವಾಗಿದೆ - ಆಸ್ಕರ್ ಫೆರ್ನಾಂಡಿಸ್
Latest news item ದಕ್ಷ ಪೊಲೀಸ್ ಅಧಿಕಾರಿ ಗೋಪಾಲ್ ಬಿ. ಹೊಸುರ್ ರವರಿಗೆ ಯು. ಎ. ಇ. ಕನ್ನಡಿಗರ ಗೌರವ ಸಮರ್ಪಣೆ; ಮಂಗಳೂರಿನಲ್ಲಿ ಗಲ್ಫ್ ಕನ್ನಡಿಗರಿಗೆ ಪ್ರತ್ಯೇಕ ಸೆಲ್ ಆಶ್ವಾಸನೆ

 

 
ವಿಶ್ವದಲ್ಲೆ ಅಪರೂಪ ಎನಿಸುವ ವನ್ಯ ಜೀವಿಗಳ ತಾಣ ಅ೦ಬಾರಗುಡ್ಡ

ವಿಶ್ವದಲ್ಲಿ ಗುರುತಾದ ಪ್ರಮುಖ ಅರಣ್ಯ ಪ್ರದೇಶದಲ್ಲಿ ಪಶ್ಚಿಮಘಟ್ಟವೂ ಒಂದು. ಆ ಶ್ರೇಣಿಯ ಹೃದಯ ಭಾಗದಲ್ಲಿ ಅಂಬಾರಗುಡ್ಡ ಗಿರಿಯಿದೆ. ಭುವನಗಿರಿ ಕೊಡಚಾದ್ರಿಗೆ ತಾಗಿಕೊಂಡಂತಿದೆ ಅಂಬಾರಗುಡ್ಡ. ಮೂಕಾಂಬಿಕಾ ಅಭಯಾರಣ್ಯದಿಂದ ಶರಾವತಿ ಅಭಯಾರಣ್ಯಕ್ಕೆ ಸಾಗುವ ವನ್ಯಜೀವಿಗಳ ಕಾರಿಡಾರ್ ಇದು.

-ಜೀವ ವೈವಿಧ್ಯತೆ: ಸಹಸ್ರಾರು ಕುಟುಂಬಗಳ ಬದುಕಿನ ಜೀವಸೆಲೆಯಾದ ಅಂಬಾರಗುಡ್ಡ ಪ್ರದೇಶ ವಿಶ್ವದಲ್ಲೇ ಅಪರೂಪ ಎನಿಸುವ ವನ್ಯಜೀವಿಗಳ ತಾಣ ಎಂಬ ಸತ್ಯ ವಿಜ್ಞಾನಿಗಳ ಸಂಶೋಧನೆ ಹೊರಹಾಕಿದೆ. ಪ್ರಪಂಚದ ಎಲ್ಲೂ ಕಾಣ ಸಿಗದ ಸಿಸ್ಟುರಾ ನಾಗೋಡಿಯನ್ಸಿಸ್ ಮತ್ತು ಸಿಸ್ಟುರಾ ಶರಾವತಿಯನ್ಸಿಸ್ ಎಂಬ ವಿಶಿಷ್ಟ ಮೀನುಗಳು ಗುಡ್ಡ ತಪ್ಪಲಿನಲ್ಲಿ ಹರಿಯುವ ನಾಗೋಡಿಹೊಳೆ ಮತ್ತು ಶರಾವತಿ ಹಿನ್ನೀರಿನಲ್ಲಿದೆ.

ಜಗತ್ತಿನಲ್ಲೇ ಅಪರೂಪದ ೪೨ ವಿವಿಧ ಜಾತಿಯ ಕಪ್ಪೆಗಳು, ಹೆಬ್ಬಾವು, ಕಾಳಿಂಗಸರ್ಪ, ಸೇರಿ ದಂತೆ ೬೦೦ಕ್ಕೂ ಹೆಚ್ಚು ಹಾವಿನ ಪ್ರಭೇದಗಳು ಇಲ್ಲಿವೆ. ಅತ್ಯಂತ ಅಪರೂಪದ ಬೆಕ್ಕುಗಳು, ೧೭೫ ಕ್ಕೂ ಹೆಚ್ಚು ವಿವಿಧ ವಿನ್ಯಾಸದ ಆಕರ್ಷಕ ಚಿಟ್ಟೆಗಳ ಸಂತತಿ ಈ ಪ್ರದೇಶದಲ್ಲಿದೆ.

ಸಸ್ಯ ಪ್ರಭೇದ: ಎಕ್ಕೆ, ಕಾಡುಬೆಂಡೆ, ಅಮೃತಬಳ್ಳಿ, ರಂಜಲು, ಕಾರೆ, ಒಂದಲಗ, ತೊರಂಗಲು, ಅತ್ತಿ, ವಾಟೆ, ನೆಲನೆಲ್ಲಿ, ಮುಳ್ಳಣ್ಣು, ಆಡುಸೋಗೆ ಸೇರಿ ಸುಮಾರು ೨೦೯ ಜಾತಿಯ ಔಷಧೀಯ ಸಸ್ಯಗಳು, ೧೩೪ ವಿವಿಧ ಜಾತಿಯ ಮರಗಳು, ೫೭ ಜಾತಿಯ ವಿಶಿಷ್ಟ ಪೊದೆಗಳು, ೧೮ ಜಾತಿಯ ಮರಬಳ್ಳಿಗಳು ಈ ಗಿರಿಪ್ರದೇಶದಲ್ಲಿ ಅಡಕವಾಗಿವೆ.

ಶೇ.೪೭ರಷ್ಟು ಹರಿದ್ವರ್ಣ ಕಾಡು, ೩೦೪೦ರಷ್ಟು ಗಿಡಮೂಲಿಕೆ ಸಸ್ಯಗಳ ಸಂಗಮವಾಗಿರುವ ಇಲ್ಲಿ ಶೇ.೫೫೬೦ ರಷ್ಟು ಆರ್ಥಿಕ ಮಹತ್ವ ಹೊಂದಿದ ಹಳ್ಳ, ಹೊಳೆ, ತೊರೆ, ಜರಿಗಳ ಉಗಮ ಇಲ್ಲಿಂದ ಲೇ. ಅವಕ್ಕೆಲ್ಲಾ ಅಂಬಾರಗುಡ್ಡವೇ ಮೂಲ ಜಲಸೆಲೆ.

ಈ ಭಾಗದಲ್ಲಿ ಮಳೆಗಾಲದ ದಿನಂಪ್ರತಿ ೨೫೩೦ಸೆಂ.ಮೀ ಮಳೆ ಬೀಳುವ ಪ್ರದೇಶವಾಗಿದ್ದು ಇಲ್ಲಿ ಯ ನಾಗೋಡಿಹೊಳೆ, ಎಣ್ಣೆಹೊಳೆ, ಚಂದವಳ್ಳಿಹೊಳೆ ಸಮೃದ್ಧವಾಗಿ ಹರಿದರೆ ಮಾತ್ರ ನಾಡಿಗೆ ವಿದ್ಯುತ್ ಸರಬರಾಜು ಮಾಡುವ ಲಿಂಗನಮಕ್ಕಿ ಡ್ಯಾಂಗೆ ನೀರು. ಮಾತ್ರವಲ್ಲ ಗಿರಿಯ ತಪ್ಪಲಿನಲಿ ಬದುಕು ಕಟ್ಟಿಕೊಂಡ ಮರಾಠಿ, ಮುರಳ್ಳಿ, ಯರನಬೀಳು, ಕಸಗೋಡು, ಆವಿಗೆ, ಹೊಸೂರು, ಸುಳ್ಳ ಳ್ಳಿ, ಇಕ್ಕಿಬೀಳು, ನಾಗೋಡಿ ಸೇರಿದಂತೆ ಹತ್ತಾರು ಗ್ರಾಮದ ನೂರಾರು ಕುಟುಂಬಗಳ ಪಾಲಿಗೆ ಜೀವಸೆಲೆ ಕೂಡ ಅಂಬಾರಗುಡ್ಡವೇ.

ಗಣಿಗಾರಿಕೆ: ಅತ್ಯಮೂಲ್ಯ ವನ್ಯಜೀವಿ ಸಂಪತ್ತಿನ ಆಗರವಾದ ಅಂಬಾರಗುಡ್ಡ ಪ್ರದೇಶ ಸಮೃದ್ಧ ಅದಿರಿನ ನಿಕ್ಷೇಪವೂ ಹೌದು. ಹಾಗಾಗಿ ಗಣಿಮಾಲೀಕರ ಕಣ್ಣು ಗಿರಿಯತ್ತ ನೆಟ್ಟಿದೆ. ೨೦೦೪ರಲ್ಲಿ ಗಣಿಗಾರಿಕೆ ಪ್ರಾರಂಭವಾಗಿತ್ತು. ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ನೇತ್ರತ್ವದಲ್ಲಿ ಪರಿಸರವಾದಿಗಳು, ಗ್ರಾಮಸ್ಥರು ತೀವ್ರ ವಿರೋಧ ಒಡ್ಡಿದ ಪರಿಣಾಮ ಗಣಿಗಾರಿಕೆ ಸ್ಥಗಿತಗೊಂ ಡಿದೆ. ಜೊತೆಗೆ ಗಿರಿಯ ಸಂರಕ್ಷಣೆಗಾಗಿ ಕೊಡಚಾದ್ರಿ ಸಂಜೀವಿನಿ ವೇದಿಕೆ ಸಜ್ಜಾಗಿದೆ.

ಆದರೆ ಅದಾಗಲೇ ಗುಡ್ಡ ಅಗೆದು ನೂರಾರು ಟನ್ ಅದಿರು ತೆಗೆದ ಪರಿಣಾಮ ಪಶ್ಟಿಮಘಟ್ಟಕ್ಕೆ ಮುಕುಟಪ್ರಾಯವಾದ ಅಂಬಾರಗುಡ್ಡದಲ್ಲಿ ಭಯಾನಕ ಕಮರಿಗಳು ಬಿದ್ದಿವೆ. ಅದಿರುಮಿಶ್ರಿತ ಮಣ್ಣು ಹೇರಳವಾಗಿ ಸುತ್ತಮುತ್ತಲಿನ ಕೃಷಿ ಜಮೀನಿಗೆ ನುಗ್ಗಿ ರೈತರಲ್ಲಿ ಆತಂಕ ಹುಟ್ಟಿಸಿದೆ.

ರಾಜ್ಯದ ಪ್ರಮುಖ ಲಿಂಗನಮಕ್ಕಿ ಡ್ಯಾಂನಲ್ಲಿ ಒಂದು ಅಂದಾಜಿನ ಪ್ರಕಾರ ಶೇ.೨೪ ರಷ್ಟು ಹೂಳು ತುಂಬಿದ್ದು, ಗುಡ್ಡದ ಮಣ್ಣು ಹೂಳನ್ನು ಇನ್ನಷ್ಟು ಹೆಚ್ಚಿಸಿದೆ.

ಸಂರಕ್ಷಿತ ಅರಣ್ಯ ಪರಿಸರಪ್ರೇಮಿಗಳ ಹೋರಾಟದ ಫಲವಾಗಿ ಅಂಬಾರಗುಡ್ಡ ಗಿರಿಪ್ರದೇಶವನ್ನು ಸರ್ಕಾರ ೨೦೦೮ರಲ್ಲಿ ವಿಶೇಷ ಸಂರಕ್ಷಿತ ಪ್ರದೇಶ ಎಂದು ಘೋಷಿಸಿದೆ. ಭಾರತೀಯ ವಿಜ್ಞಾನ ಮಂದಿರದ ತಂಡವು ನಡೆಸಿದ ಸಂಶೋಧನೆ ಈ ಪ್ರದೇಶದ ಮಹತ್ವ ಸಾರಿದೆ. ಅಲ್ಲದೇ ಜೀವ ವೈವಿಧ್ಯ ಮಂಡಳಿ ಕೂಡ ಸೂಕ್ಷ್ಮ ಜೈವಿಕ ಪರಿಸರ ಎಂದು ಘೋಷಿಸುವಂತೆ ವರದಿ ನೀಡಿದೆ. ಒಟ್ಟಾರೆ ಅಂಬಾರಗುಡ್ಡ ಗಣಿ ವಿಪತ್ತಿನಿಂದ ಕುಸಿದರೇ ಶರಾವತಿ ಕಣಿವೆಯೇ ನಾಶವಾಗುತ್ತದೆ ಎಂಬುದು ತಜ್ಞರ ಅಭಿಮತ.

ಎಲ್ಲಿದೆ?: ಅಂಬಾರಗುಡ್ಡ ಸಾಗರ ತಾಲೂಕಿನ ಕಾರ್ಗಲ್ ಅರಣ್ಯವ್ಯಾಪ್ತಿಗೆ ಸೇರಿದ ಮರಾಠಿ ಗ್ರಾಮದಲ್ಲಿದೆ. ಸಾಗರದಿಂದ ತುಂಬ್ರಿ ಮಾರ್ಗವಾಗಿ, ಹೊಸನಗರದಿಂದ ನಿಟ್ಟೂರು ಮಾರ್ಗವಾಗಿ ಗಿರಿಯನ್ನು ತಲುಪಬಹುದು. ಚಾರಣ ಮಾಡಲು ಚೆನ್ನ. ಗಿರಿವರೆಗೆ ವಾಹನದಲ್ಲೂ ತಲುಪಬಹುದು.

SocialTwist Tell-a-Friend
Print this News Articleಈ ವಾರ್ತೆಯನ್ನು ಮುದ್ರಿಸಿ

 


ವರದಿಯ ವಿವರಗಳು
ವರದಿಗಾರರ ಭಾವಚಿತ್ರ ಕೃಪೆ : ಕನ್ನಡಪ್ರಭ
ವರದಿಗಾರರು : ಸೀತಾ ಎ ಉಡುಪಿ
ಪ್ರಕಟಿಸಿದ ದಿನಾಂಕ : 2010-03-11

Tell a Friend

ತಮ್ಮ ಅನಿಸಿಕೆಯನ್ನು ನಮಗೆ ತಿಳಿಸಿ (ಇಂಗ್ಲೀಷ್ ಅಥವಾ ಕನ್ನಡ ಬರಹದಲ್ಲಿ)
RELIGIOUS Feedbacks are not allowed. They will not be published.-Editor
ತಮ್ಮ ಹೆಸರು :
ತಮ್ಮ ಊರು :
ತಮ್ಮ ಈಮೇಯ್ಲ್ ವಿಳಾಸ :
ತಮ್ಮ ದೂರವಾಣಿ ಸಂಖ್ಯೆ :
ವಿಷಯ :
ತಮ್ಮ ಅನಿಸಿಕೆ :
 
ಎಲ್ಲಾ ವರದಿಗಳು [ವಿಶಿಷ್ಟ ಬರಹ]

»ಕು೦ದಾಪುರದಲ್ಲಿನ ತಮ್ಮಯ್ಯ ದೇವಾಡಿಗರ ಸಿಗಡಿ ಸಾಕಣೆ
»ಸುಪ್ರಿಮ್ ಕೋರ್ಟ್ ನೀಡಿದ ತಡ ರಾತ್ರಿಯವರೆಗೂ ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು :ಇದು ದುಡಿಮೆಯೋ? ಶೋಷಣೆಯೋ?
»ಇದೆಂತಹಾ ನ್ಯಾಯ? :ಭಾರೀ ನರರಾಕ್ಷಸನೊಬ್ಬನಿಗೆ ಸಣ್ಣದೊಂದು ಸೊಳ್ಳೆ ಕಚ್ಚಿದರೆ ಏನು ಪ್ರಯೋಜನ
»ಬಂದೂಕಿನ ಮುಂದೆ ಅಸಹಾಯಕ ಸ್ನೇಹ .....
»‘ಒಂಟಿ’ ರೆಡ್ಡಿಗಳಿಗೆ ಬಳ್ಳಾರಿಯಲ್ಲೇ ಕಾಂಗ್ರೆಸ್ ಸೆಡ್ಡು
»ಸೈ೦ಥಿಯಾ ರೇಲ್ವೆ ಅಪಘಾತ :ರಾಜಕೀಯ ಕೆಸರೆರಚಾಟ: ಜನರ ವಿರುದ್ಧ ಪಿತೂರಿ
»ಅಧಿಕಾರವನ್ನು ಕಾಯಕವೆಂದು ಮಾಡುವ ಸ್ನೇಹ ಜೀವಿ ಮನು ಬಳಿಗಾರ್
»ಅಪರೂಪದ ಅಮೆರಿಕನ್ನಡಿಗ - ಹರಿಹರೇಶ್ವರ
»ಸವಾಲಾಗಿ ಕೆಣಕುತ್ತಿರುವ ದುರ್ದಮ್ಯ ಗಣಿ ಮಾಫಿಯಾ
»ಇದೆಂತಹ ಶಾಂತಿ! ಇದೆಂತಹ ಪ್ರಜಾಸತ್ತೆ!!
»ಜಗತ್ತು ಕಂಡ ಭಯಾನಕ ದುರಂತಗಳು
»ಬೆಳಗಾವಿ ಜನರಿಗೆ ಬೇಕಿರುವುದು ನೆಮ್ಮದಿ ಮಾತ್ರ!
»ಕಲಘಟಗಿ ಅರಣ್ಯದಲ್ಲಿ... ಮತ್ತೊಂದು ಕೂಡಲ ಸಂಗಮ
»ಉಡುಪಿಯಲ್ಲೊ೦ದು ಬೈಕ್ ಮಾಲಿಕರ ಸ೦ಘ: ಹಳೆ ಗಾಡಿ ಓಡು ಮತ್ತೆ
»ಇನ್ನು ಮು೦ದೆ ಕಾರಿಗೂ ಬರಲಿದೆ ಬ್ಲ್ಯಾಕ್ ಬಾಕ್ಸ್ ...!
»ಬರುವ ವರ್ಷದಿ೦ದ ಐಎಎಸ್ ಪರೀಕ್ಷಾ ವಿಧಾನ ಸಿ.ಎಸ್.ಎ.ಟಿ. ಆಗಿ ಬದಲಾವಣೆಯಾಗುವ ಸಾಧ್ಯತೆ
»ಕಂಡದ್ದು ಕಾಡಿದ್ದು : ಒಮಾನಿನ ‘ಆಲ್ ಈಸ್ ವೆಲ್’ ಪತ್ರಿಕೋದ್ಯಮ!
»ಪ್ರತಿಪಕ್ಷದ ನಾಯಕರಾಗಿ ಕೆಲಸ ಮಾಡಿ ಸುಸ್ತಾದ ಶರದ್ ಪವಾರ್ : ನಿವೃತ್ತಿ ಯಾವಾಗ?
»ಮತ್ತೆ ತಲೆಯೆತ್ತಿದ ವಿಷವೃಕ್ಷ: ಇಲಿಗಳೆಂದು ಹುತ್ತವನ್ನು ಅಗೆದರೆ, ಅಲ್ಲಿ ಸಿಕ್ಕಿದ್ದು ಕಾಳ ಸರ್ಪಗಳು: ಬೆಚ್ಚಿಬಿದ್ದ ಕಾನೂನು
»`ಜಿಹಾದ್' ಎಂದರೇನು?
»ಚಾರಣ ಪ್ರಿಯರಿಗೆ ಒ೦ದು ಉತ್ತಮವಾದ ಸ್ಥಳ ಸ್ಕಂದಗಿರಿ
»ಕಾಳಗದಲ್ಲಿ ಹೋರಾಡಿ ಮಡಿದ ವೀರ ಯೋಧರ ವೀರಗಲ್ಲುಗಳು ಇ೦ದು ‘ಇತಿಹಾಸ’ ಸೇರಿವೆ
»ಶರಾವತಿ ಶಾಪಗ್ರಸ್ತರು! ಯೋಜನೆಯಿ೦ದಾಗಿ ಮನೆ ಮಠ ಕಳೆದುಕೊ೦ಡ ಜನತೆಗೆ ಸಿಕ್ಕಿದೆ ಪರಿಹಾರ ಕಳೆದುಕೊಡಿದ್ದಾರೆ ನೆಮ್ಮದಿ
»ಜಿಲ್ಲೆಗೊ೦ದು ವಿಶ್ವವಿದ್ಯಾನಿಲಯ ಇದು ಸರ್ಕಾರ ಮಾತು: ಕನಿಷ್ಟ ಸೌಲಭ್ಯವೂ ಇಲ್ಲದ ತುಮಕೂರಿನ ವಿಶ್ವವಿದ್ಯಾಲಯ!
»ಲೋಕಾಯುಕ್ತರಿಗೆ ಸಂಘಪರಿವಾರದ ಸಖ್ಯ ಮುಖ್ಯವಾಯಿತೇ?
»ಲೋಕಾಯುಕ್ತ ಎಂಬ ಹಾವಿಗೆ ಹಲ್ಲು ಬರುವುದೇ...?
»ಅತ್ಯಾಚಾರಕ್ಕೆ ಪರಿಹಾರವುಂಟೆ?
»ಅಝಾದ್ ಅಲಿಯಾಸ್ ಚೆರುಕುರಿ ರಾಜಕುಮಾರ ಎಂಬ ಮೇಧಾವಿಯೊಬ್ಬನ ಸಾವಿನ ಸುತ್ತ
»ಅಸಮಾನ ನ್ಯಾಯ: ಒ೦ದು ಕಣ್ಣಿಗೆ ಬೆಣ್ಣೆ ಇನ್ನೊ೦ದು ಕಣ್ಣಿಗೆ ಸುಣ್ಣ: ಗಲ್ಫ್ ಆಫ್ ಮೆಕ್ಸಿಕೋ ತೈಲ ಸ್ಫೋಟ ಹಾಗೂ ಭೋಪಾಲ್ ದುರಂತ...
»ಜೀವನ ಎಂಬ ಬಾಳು ಹೂವಿನಂತೆ ಅರಳಲಿ
»ನಿರ೦ತರವಾಗಿ ನಡೆಯುತ್ತಿರುವ ತೈಲ ಸೋರಿಕೆ: ಸಮುದ್ರ ಜೀವಿಗಳಿಗೆ ಸಂಕಟ
»ಕಲಿಕೆಗೊಂದು ಸ್ವರ್ಗವಾಗಿರುವ ಊಟಿಯ ಸುಂದರ ಶಾಲೆ
»‘ಆಪರೇಷನ್ ಕಾಮನ್ ಕೋಬ್ರಾ’ ಯಶಸ್ವಿ! ಬದುಕುಳಿದ ‘ಗೋದಿ ನಾಗರ’.
»ವರ್ಷಗಟ್ಟಲೆ ಊಟವನ್ನೇ ಮಾಡದ 'ಬುದ್ಧ' ಮತ್ತೆ ಬಂದಿದ್ದಾನೆ!
»ಬೇಲೆಕೇರಿ ಅದಿರಿನ ಅವಾಂತರ
»ಅತ್ಯಂತ ಅಪಾಯಕಾರಿ ವಲಯ? ಪಶ್ಚಿಮದತ್ತ ನೋಡಿ
»ಯಾವ ಸಾಧನೆಗಾಗಿ ಈ ಸಮಾವೇಶ?
»ಭೋಪಾಲ ದುರಂತ: ಜನತೆಯ ಹಣದಲ್ಲಿ ಕಾಂಗ್ರೆಸ್ ತೇಪೆ
»ರೋಮ್ ನಗರ ಹೊತ್ತಿ ಉರಿಯುತ್ತಿರುವಾಗ...
»ಹೊನ್ನಾವರ: ರಾಜಕಾರಣಿ, ಅಧಿಕಾರಿಗಳ ಮು೦ದೆ ಸತ್ಯ ಹೇಳಿ ಕೆಟ್ಟವರು ಅನ್ನಿಸಿಕೊಳ್ಳಲು ಯಾರೂ ಸಿದ್ಧರಿಲ್ಲ, ಮಾಧ್ಯಮದ ಹೊರತಾಗಿ!
»ದೇಶದ ಅಸಾಮಾನ್ಯ ವಕೀಲರಲ್ಲಿ ಹೆಚ್ಚಾಗಿ ಕ್ರಿಮಿನಲ್ ಕೇಸುಗಳನ್ನೇ ನಡೆಸುವ ಮುಂಬೈನ ರಾಮ್ ಜೇಠ್ಮಲಾನಿ
»ತುಳು ಭಾಷೆ ಮತ್ತು ಲಿಪಿ
»ಉಗ್ರನಿಂದ ಹೈದ್ರಾಬಾದ್ ನಡುಗುತ್ತಿತ್ತೇ? ಯಾರಿವನು ರಾಷ್ಟ್ರದ್ರೋಹಿ?
»ಇಂದಿರಾ ರಾಜಕೀಯ ದಿಕ್ಕು ಬದಲಿಸಿದ ತೀರ್ಪು
»ಕಡಲ್ಕೊರೆತ ಉದ್ಯಮವಾಗದಿರಲಿ: ಮೊದಲು ಭ್ರಷ್ಟರಿಗೆ ತಡೆಗೋಡೆ ಕಟ್ಟಿ ಅಮೇಲೆ ಕಡಲ್ಕೊರೆತಕ್ಕೆ ತಡೆಗೋಡೆ ಕಟ್ಟೋಣ
»ಬಿದಿರನ್ನು ಫ್ಯಾಷನ್ ಲೋಕಕ್ಕೆ ತಂದ ಭಟ್ಟರು
»ನೆನಪು ಹಳೆಯದಾದರೇನು, ಮರೆವು ನವನವೀನ!
»ಸೂಪರ್ ಕಂಪ್ಯೂಟರ್: ಅಗ್ರಶ್ರೇಣಿಯಲ್ಲಿ ಜಾರುತ್ತಿದೆ ಭಾರತ!
»ನ್ಯಾಯಕ್ಕೆ ಶಿಕ್ಷೆ: ಒ೦ದಿಬ್ಬರನ್ನು ಕೊ೦ದರೆ ಅಪರಾಧ ಆದರೆ ಸಾಮೂಹಿಕ ಹತ್ಯಾಕಾ೦ಡ ನಡೆಸಿದರೆ ಅಪರಾಧವಲ್ಲ ಎ೦ದು ಸಾಬೀತುಪಡಿಸಿದೆ ಭೋಪಾಲ್ ದುರ೦ತ ಪ್ರಕರಣ
»ನೆಲೆ ಕಳೆದುಕೊಳ್ಳುತ್ತಿವೆ ಹಿಂದುತ್ವ ಫ್ಯಾಕ್ಟರಿ ಆರೆಸ್ಸೆಸ್ ಶಾಖೆಗಳು!
»ಮಂಗಳ ಮಹಿಮಾ: 40 ವರ್ಷದ ರಹಸ್ಯ ಬಯಲು
»ಸಾವಿನ ಕದ ತಟ್ಟಿದವರಿಗೆ ಸೂರಿ ಎಂಬ ಆಸರೆ: ಉಡುಪಿ ಜಿಲ್ಲೆ ಕಾಪುವಿನಲ್ಲಿ ಹೀಗೊಬ್ಬ ನಿಸ್ವಾರ್ಥಿ ಆಪದ್ಬಾಂಧವ :ದುರ್ಘಟನೆ, ಸಾವು ಸಂಭವಿಸಿದಾಗ ನೆರವಾಗುವ ಸುರೇಶ್ ಶೆಟ್ಟಿ
»ಆಕರ್ಷಕ, ರಮ್ಯ ರಮಣೀಯ ತಾಣ ‘ಕುಂದಾದ್ರಿ’
»ಕಾಲೇಜು ಸೇರುವ ಹೊತ್ತು... ನಾಲ್ಕು ಕಿವಿಮಾತು
»ಪ್ರತಿಯೊಬ್ಬ ಭಾರತೀಯ ತಿಳಿಯಬೇಕಾದ ಸಂಗತಿ
»ಕತ್ತೆ ಕಾಣದ ಜಿಲ್ಲೆ
»ಕನ್ನಡಿತಿ-ನನ್ನ ಹೆಸರು ಕನ್ನಿಕಾ ಚಟರ್ಜಿ
»ಮ೦ಗಳೂರು: ಎಲ್ಲಿಯೇ ಇದ್ದರೂ ಸಾಧನೆಯ ಶಿಖರಕ್ಕೇರಬಹುದು ಎನ್ನುವುದಕ್ಕೆ ಜೀವ೦ತ ಸಾಕ್ಷಿಯಗಿದ್ದರೆ ಸಾಕ್ಷರ ಸಂತ ಹುಸೇನ
»ಅಪರೂಪದ ವಿಶಿಷ್ಟ ಕಲಾವಿದ ಕಾಶಿ
»ಸೋತು ಗೆದ್ದ ಯುದ್ಧ ವೀರ- ಬ್ರಿಗೇಡಿಯರ್ ದೇವೀಂದರ್ ಸಿಂಗ್
»‘ಗಲ್ಫ್’ ಎಂಬ ಮಾಯಾವಿಯ ಸೆಳೆತಕ್ಕೆ ಸಿಕ್ಕದವರಿಲ್ಲ: ಕೊಲ್ಲಿಯ ಗಾಳಕ್ಕೆ ಸಿಕ್ಕ ಮೀನು
»‘ಜ್ಞಾನದೇಗುಲ’ದಲ್ಲಿ ಮಾಹಿತಿಯ ಮಹಾಪೂರ
»‘ಆಟೊ ಪೈಲಟ್’ ಅವಲಂಬನೆ ಸರಿಯೇ?
»ಎರಡು ವರ್ಷಗಳ ಸಾಧನೆ: ಟೀಮ್ ಸೋತ್ರೂ ಸಿ‌ಎಂ ಮ್ಯಾನ್ ಆಫ್ ದಿ ಮ್ಯಾಚ್: ರಾಜ್ಯ ಸರ್ಕಾರದ ಸಾಧನೆ ಅಂಕ 10ರಲ್ಲಿ 5.6
»ರಾಜಕಾರಣಿಗಳು, ಐ‌ಎ‌ಎಸ್‌ಗಳು ವಿಮಾನ ಹಾರಿಸಲಾರರು
»ಕೊಲ್ಲಿಯಿಂದೊಂದು ವಿಷಾದ ವಾಕ್ಯ.....
»ಬರದಿರಿ ನಮ್ಮ ದೇಶಕ್ಕೆ
»ದೂರದೃಷ್ಟಿ ಇದ್ದು, ರಾಜಕೀಯ ದೊ೦ಬರಾಟ ಬಿಟ್ಟು ಒಗ್ಗಟ್ಟಾಗಿ ದುಡಿದರೆ ಬೆಂಗಳೂರನ್ನು ಸಿಂಗಪುರ ಮಾಡಬಹುದು
»ಆ ಮೊಬೈಲ್ ಫೋನೊಂದು ಸ್ವಿಚ್ ಆಫ್ ಮಾಡು !!!!!
»ಓ ದೇವರೇ ಈ ರೀತಿಯ ದುರಂತದ ಮರಣ ಇನ್ನಾರಿಗೂ ಬರದಿರಲಿ..
»ಸೂರ್ಯಂಗೇ ಡಿಕ್ಕಿ!: ತಾಪದ ಮನೆಗೆ ಪ್ರವೇಶಿಸಿದ ಗ್ರೇಸಿಂಗ್
»ಕನ್ನಡಿಗೆ ಹೆದರುವುದು ಯಾಕೆ?
»ಪ್ರಜ್ಞಾವಂತರೇಕೆ ಮತಗಟ್ಟೆಗಳಿಂದ ದೂರ?
»ಮಂಗಳೂರು : ಕಾಳು ಮೆಣಸಿನಲ್ಲಿ ಶೀಘ್ರ ಸೊರಗು ರೋಗ - ರೋಗದ ಸಮಗ್ರ ಹತೋಟಿಗೆ ತೆಗೆದುಕೊಳ್ಳಬೇಕಾದ ಕ್ರಮಗಳು:
»ಜನ ಜಾಗ್ರತಿ ಮೂಡಿಸಲು 65 ವರ್ಷದ ಉಮಾಪತಿಯವರ ಸಕ್ಕತ್ ಸೈಕಲ್ ಸವಾರಿ
»ಕೋಮುವಾದಿಗಳ ಕಣ್ಣು ತೆರೆಸೀತೇ ವಿಮಾನ ದುರಂತ?
»ಬಯಲಿಗೆ ಬಂದ ಶ್ರೀರಾಮಸೇನೆಯ ಕರಾಳ ಮುಖ
»ಉನ್ನತ ಹುದ್ದೆಗಳನ್ನು ಅಲ೦ಕರಿಸಿದ ಸಾಧಕ ಅಂಬಲಪಾಡಿ ಕೃಷ್ಣರಾವ್
»ಬಸ್ರೂರು: ನೈಸರ್ಗಿಕ ಸೊಬಗಿನ ತಾಣ ಜೋಗಿ ಗುಂಡಿ
»(ಯಶಸ್ವಿಯಾಗಿ) ಬರೆಯಲು ಮೂರು ಸೂತ್ರಗಳು
»ಶನಿಗ್ರಹದ ಚಂದ್ರಲೋಕ: ಶನಿಯನ್ನು ಸುತ್ತುತ್ತವೆ 62 ಉಪಗ್ರಹಗಳು
»ಎಚ್ಚರಿಕೆ! ವಿಮಾನದಲ್ಲಿ ಉರ್ದು ಮಾತನಾಡಬಾರದು!!!
»ಬುರುಡೆ ಜೋಗ: ನೀವು ಹೋಗಲೇಬೇಕು ಇಲ್ಲಿಗೆ
»ಕನ್ನಡದ ದೊಡ್ಡಿಯಲ್ಲಿ ಆಂಧ್ರದ ಎಮ್ಮೆ
»ಅರೇಬಿಯಾದ ಆ ಪ್ರವಾದಿ ಚಂದ್ರಶೇಖರ್ ಮಂಡೆಕೋಲು ತಿಳಿದಂತೆ
»ಉಪ್ಪು ತಿಂದ ಶೇಖಾವತ್, ನೀರು ಕುಡಿದ ಆರೆಸ್ಸೆಸ್
»18ಕ್ಕೆ ಗಾಳಿಪಟ ಆಕಾರದಲ್ಲಿರುವ ಆಕಾಶ ನೌಕೆ ಉಡಾವಣೆ
»ನಾವೇಕೆ ಸೋಲಬೇಕು?
»ಕೊನೆಯ ಆಟಕ್ಕೆ ರೆಡಿ ‘ಮುತ್ತುವೇಲು ಕರುಣಾನಿಧಿ’
»ಸ್ವಯಂ ಗಲ್ಲಿಗೇರುತ್ತಿರುವ ಅಡಿಕೆ ಬೆಳೆಗಾರ್ರು ! ಅಂಡಮಾನ್‌ಗೆ ಅವಮಾನ ?
»ದೇವರಿಲ್ಲ: ಇ೦ದು ತಾಯ೦ದಿರ ದಿನಾಚರಣೆ: ಎಲ್ಲಾ ತಾಯ೦ದಿರಿಗೂ ‘ಹ್ಯಾಪಿ ಮದರ್ಸ್ ಡೇ...
»ಕಸಬ್‌ಗೆ ಗಲ್ಲು: ತೀರ್ಪು ಮಾತ್ರ, ಶಿಕ್ಷೆ ಯಾವಾಗ?
»ಇದು ಶಿಲಾಯುಗದ ಗ್ರಾಮವೇ?
»ಅಕ್ಕಪಕ್ಕದಲ್ಲಿ ಹಾಲಪ್ಪ-ರೇಣುಕಾ ಜೊತೆಗೆ ಜಾಂಬವತಿ!
»ವಿನಾಕಾರಣ ಚಾರಣಕ್ಕೆ ತೆರಳಿ
»ಸೊಬಗಿನ ಶೃಂಗೇರಿ, ಬಚ್ಚಿಟ್ಟ ಐಸಿರಿ
»ಕರಾವಳಿಯ ಈ ರೈತನ ವ್ಯಥೆ ನೀಡುತ್ತಿರುವ ಕರಾಳ ಸೂಚನೆಯಾದರೂ ಏನು?
»ಆತ ಏನೂ ತಿನ್ನಲ್ಲ, ನೀರೂ ಕುಡಿಯಲ್ಲ, ಮೂತ್ರನೂ ಮಾಡಲ್ಲ!
»ಶಿವಮೊಗ್ಗ ಹಿಂಸಾಚಾರ -ಒಂದು ಸತ್ಯಶೋಧನೆ
»ಸಚಿವರಿ೦ದ ಶೀಲಭ೦ಗದ ಪ್ರಯತ್ನ: ರಾಜ್ಯಕ್ಕೆ ರಾಜ್ಯವೇ ಬೆಚ್ಚಿ ಬಿದ್ದಿದೆ
»ಕಡಲತಡಿಯಲ್ಲಿ ಸಿಡಿಲಿನ ಪ್ರತಾಪ : ಇದಕ್ಕೆ ಪರಿಹಾರ?
»ನಮ್ಮ ಭಾರತದ ಕಾನೂನು ವ್ಯವಸ್ಥೆ
»ಅಂತಾರಾಷ್ಟ್ರೀಯ ಗಮನದತ್ತ ‘ಬೇಕಲ ಬೀಚ್ ಪಾರ್ಕ್’
»ಪಡುವಣ ಕಡಲು, ನಿಸರ್ಗದ ಮಡಿಲು ಈ ದಕ್ಷಿಣ ಕನ್ನಡ ಜಿಲ್ಲೆ
»ಭೀಮಗಡವನ್ನು ಬಾವಲಿಗಳ ಸ೦ರಕ್ಷಣೆಗಾಗಿ ರಕ್ಷಿತಾರಣ್ಯ ಎಂದು ಘೋಷಣೆ
»ಆವಾಗ ಹೆಣ್ಣಿನಿ೦ದಲೇ ರಾಮಾಯಣ, ಮಹಾಭಾರತ ನಡೆದವು ಈಗ ನಡೆದ ಐಪಿಎಲ್ ವಿವಾದ ಸಹ ಹಣ್ಣೆನಿ೦ದಲೇ ಆರ೦ಭ
»ಐದು ನದಿ, ಐದು ಅಣೆಕಟ್ಟುಗಳಿರುವಲ್ಲಿ ತಲಾ 45 ಲೀಟರ್ ನೀರು ರೇಶನ್!
»ಈಗ ಬಾರೀ ವಿವಾದದ ಸುಳಿಯಲ್ಲಿರುವ ಗ್ರಹಮ೦ತ್ರಿ ವಿ.ಎಸ್. ಆಚಾರ್ಯ
»ನಮ್ಮ ಬೆಂಗಳೂರು ಎಷ್ಟು ಸುರಕ್ಷಿತ?
»ದಿಲ್ಲಿ ದೊರೆಗಳ ಕಿವಿಗೆ ತಲುಪಲಿ ರೈಲ್ವೇ ಹಕ್ಕುಗಳ ಕೂಗು
»ಗುಲ್ಬರ್ಗಾ ಸ್ವಾಮೀಜಿಗೆ ರಾಜ್ಯ ಕೃಷಿ ಪಂಡಿತ ಪ್ರಶಸ್ತಿ!
»ಆಹಾರ ಕಲಬೆರಕೆ ಅಪರಾಧಕ್ಕೆ ಶಿಕ್ಷೆ ವಿಧಿಸಲು ನಾಲ್ಕು ವರ್ಷ ಬೇಕಾಯಿತಾ?
»ಧುಮ್ಮಿಕ್ಕುವ ನಯಾಗರ : ಉಂಚಳ್ಳಿ ಜಲಪಾತ
»ಸೌದಿ ಅರೇಬಿಯಾದಲ್ಲಿ ಬಂದ್ ಗೆ ಕರೆ
»ನಿರಂತರ ಚಟುವಟಿಕೆ ಆರ್. ಅಶೋಕ್
»ಗೋ ಹತ್ಯೆ ಬಗ್ಗೆ ಸಾವರ್ಕರ್ ಉವಾಚ
»ಪ್ರಪಂಚ ಬದಲಾಗಿದೆ, ಅಲ್ಲವೇ ದಾದಾ?
»ಕೂಡಲ ಸ೦ಗಮದ ಪಕ್ಕದಲ್ಲಿರುವ ಚಿಕ್ಕ ಸಂಗಮ ನೋಡಿರಯ್ಯಾ!
»ಆಯೋಗ ಯಾಕೆ ಬೇಕಿತ್ತು?
»‘ಸೌರ’ ವಿಮಾನದ ಕನಸು ನನಸು ಬೆರ್ಟ್ರಾಂಡ್ ಪಿಕಾರ್ಡ್ ಹಾಗೂ ಆಂಡ್ರೆ ಬೋರ್ಶ್‌ಬರ್ಗ್ ಅವರ ಏಳು ವರ್ಷಗಳ ದೀರ್ಘ ತಪಸ್ಸಿಗೆ ದೊರಕಿದ ಯಶಸ್ಸು
»ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ 2009 : ಮಂತ್ರಕ್ಕಿಂತ ಉಗುಳೇ ಜಾಸ್ತಿ
»ಕಲೆಯ ಸಾಧಕ ಮೌನ ಗಾರುಡಿಗ ಬ೦ಟ ಜನಾ೦ಗದ ಈ ಕೆಂಚನೂರ ಶಂಕರ
»ಜಲಿಯನ್‌ವಾಲಾ ಬಾಗ್ ಗುಂಡಿನ ಸದ್ದಿಗೆ 91 ವರ್ಷ
»ಸೂರ್ಯನಗರಿಯಲ್ಲಿ ಬುದ್ಧನ ಸಾಮೀಪ್ಯ
»ನಕ್ಸಲರ ಜೊತೆ ಹೆಜ್ಜೆ ಹಾಕುತ್ತಾ... ಅವರೇ ಇವರು ದಂಡಕಾರಣ್ಯದ ದಂಡನಾಯಕರು | ತೆರೆಯಿತು ದಂಡಕಾರಣ್ಯದ ಚರಿತ್ರೆಯ ಪುಟ
»ನಕ್ಸಲರ ಜೊತೆ ಹೆಜ್ಜೆ ಹಾಕುತ್ತಾ... ಕಾಡೆಂಬ ನಾಡಲ್ಲಿ... ದೀದಿಯ ನಿರೀಕ್ಷೆಯಲ್ಲಿ... (ಅರುಂಧತಿ ರಾಯ್ ಲೇಖನ-2)
»ಶಿಲಾ ಬಾಲಕಿಯ೦ತೆ ಕಾಣುತ್ತಾಳೆ ಈ ಬೆಲ್ಕಲ್ ತೀರ್ಥ
»ಇತಿಹಾಸ ನಿರ್ಮಿಸಿದ ಬ್ಯಾರೀ ಸಮ್ಮೇಳನ: ಸಮುದಾಯ ಸಬಲೀಕರಣಾದತ್ತ ಸ್ತ್ರೀಯ ಚಿತ್ತ: ವರದಕ್ಷಿಣೆಗಳ೦ತಹ ಅನಿಷ್ಟಗಳನ್ನು ಹೋಗಲಾಡಿಸಲು ಸ್ತ್ರೀ ಸಮೂಹ ಕಟಿಬದ್ದರಾಗಬೇಕು
»ದಾಂತೆವಾಡ ಅರಣ್ಯದತ್ತ ಮುಖ ಮಾಡಿ... ( ಅರುಂಧತಿ ರಾಯ್ ಲೇಖನ)
»ಎಲೆ ಮರೆಯ ಕೋಗಿಲೆ ಶ೦ಕರ್
»ಬಾರೀ ಸುದ್ದಿಯಲ್ಲಿರುವ ವಿಶ್ವದ ಅತ್ಯ೦ತ ದೊಡ್ಡ ಸರ್ಚ್ ಇ೦ಜಿನ್ ಹೊ೦ದಿರುವ ಗೂಗಲ್
»ಬಹುವಚನದಲೇ ಗೌರವ ಅಡಗಿಹುದಾದರೆ ಆ ದೇವರಿಗೆ ಅಗೌರವವದೇಕೆ?
»ಅಪರೂಪದ ಸಂಕ್ರಮಣದಲ್ಲಿ ‘ಅಲ್ಬಿನೋ’ ಆದ ಕೆಮ್ಮೀಸೆ ಪಿಕಳಾರ.
»ಮೈಕ್ರೋ ವಿಶ್ವದ ವಿಸ್ಮಯದ ದೃಶ್ಯ
»`ಮುಲ್ಕಿ'ಯ ಮೂಲ ಎಲ್ಲಿದೆ?
»ನರೇಂದ್ರ ಮೋದಿಯ ಬಗ್ಗೆ ಒ೦ದಿಷ್ಟು ವಿಚಾರ
»ಮರುಭೂಮಿಯ ಎಲೆಮರೆಕಾಯಿ
»ವಿಶ್ವದಲ್ಲೇ ಅತಿದೊಡ್ಡ ತೆಂಗಿನ ಜನನ ದ್ರವ್ಯ ಶೇಖರಣೆ ಕೇಂದ್ರ ಎಂಬ ಮನ್ನಣೆ ಪಡೆದ ಕಾಸರಗೋಡಿನ ಸಿಪಿಸಿಆರ್‌ಐ
»‘ಇ-ತ್ಯಾಜ್ಯ’ ಬೆಟ್ಟವಾಗಿ ಬೆಳೆದೀತು ಎಚ್ಚರ!
»ಆಮೆರಕ್ಷಕ ಈ ಮರವಂತೆ ಅಜ್ಜ
»ಮಾ೦ದಲಪಟ್ಟಿಯನ್ನು ಪ್ರವಾಸದ ಪಟ್ಟಿಗೆ ಸೇರಿಸಿ
»ಎಸ್.ಎಂ. ಕೃಷ್ಣ: ಅನಿರೀಕ್ಷಿತ ಹೊಣೆ
»ಹಿಂದುಳಿದ ಮುಸ್ಲಿಮರಿಗೆ ಮೀಸಲು
»ವಿಶ್ವದ ಏಕಮಾತ್ರ ಅಮರಜೀವಿ
»ಕರಾವಳಿ: ಬೆಚ್ಚಿ ಬೀಳಿಸುವ ರಸ್ತೆ ದುರವಸ್ಥೆ
»ಮಾಯಾವತೀ.....ಯ ಹೊಸ ಆಯಾಮದ ರಾಜಕೀಯ
»ರಾಜ್ಯಸಭೆಯ ಮಾಜಿ ಸದಸ್ಯ ಎಫ್.ಎಂ. ಖಾನ್ ಅವರ ಆಸಕ್ತಿ ಮತ್ತು ಅಭಿರುಚಿಯ ಸಂಕೇತವೇ ಅಪೂರ್ವವಾದ ಈ ಪುಷ್ಪ ಕಾಶಿ
»ವೈಮಾನಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದೆ ಜೈನ್‌‘ಡ್ರೋಣ್’ ತ೦ಡ
»ಸುಸ್ಥಿರ, ಸುಭದ್ರ ಬೆಂಗಳೂರಿಗೆ ಹನ್ನೆರಡು ಸೂತ್ರಗಳು
»ಭಗತ್‌ಸಿಂಗ್‌ರಿಗೆ ಕನಿಷ್ಠ ಶ್ರದ್ಧಾಂಜಲಿಯೂ ಇಲ್ಲವೇ?
»ಸಾಧನೆಯ ಹಾದಿಯಲ್ಲಿ ಸರೋದ್ ಸಖ
»ನ್ಯಾ.ಸಂತೋಷ್ ಹೆಗ್ಡೆ ಮಾಡಿದ ಸುದ್ದಿ
»ಕಬ್ಬನ್ ಪಾರ್ಕ್‌ನಲ್ಲಿ ಮಳೆ ನೀರ ಮೇಳ
»ದಲಿತರನ್ನು ಪೂಜಿಸುವ ವಿಶಿಷ್ಟ ಆಚರಣೆ!
»ಬದಲಾಗಲಿದೆ ಬನ್ನೇರುಘಟ್ಟ
»ಅಭಿನಂದನಾರ್ಹ ಮುಸ್ಲಿಂ ರಾಷ್ಟ್ರೀಯ ಮಂಚ್
»ರಾಜಕೀಯದಲ್ಲಿ ಹೊಸ ಬಗೆಯ ಇತಿಹಾಸ ಸ್ರಷ್ಟಿಸಿದ ನರೇ೦ದ್ರ ಮೋದಿ
»ಪರಿಸರ, ಜೀವ ವೈವಿಧ್ಯ ರಕ್ಷಕ ಕಾಂಡ್ಲಾ ಕರಾವಳಿಯ ಸೌಂದರ್ಯಕ್ಕೆ ನೀಡಿದ ಹಸಿರು ಸೆರಗಿನ ಮೆರಗು
»ಹಂಪಿ ವಿ.ವಿ. ಭೂಮಿ ನುಂಗಲು ಚೆಡ್ಡಿ ಚತುರರ ಹುನ್ನಾರ
»ಅಭಿವ್ಯಕ್ತಿ ಸ್ವಾತಂತ್ರ್ಯ...ಮತ್ತಷ್ಟು
»ಮಹಿಳಾ ಮೀಸಲಾತಿ ನಿರರ್ಥಕವೇ?
»'ರಾಜಕೀಯ ಪ್ರವೇಶಕ್ಕೆ ಮಹಿಳೆಯರಿಗೆ ತರಬೇತಿ ಬೇಕು.....' : ವಿಶೇಷ ಸ೦ದರ್ಶನದಲ್ಲಿ ಮ೦ಜುಳಾ ನಾಯ್ಡು
»ಗೋ ಹತ್ಯೆ ನಿಷೇಧ ಕಾಯ್ದೆ: ಕೋಮುವಾದಿಗಳ ಕಾರ್ಯತಂತ್ರ
»ವಿಶ್ವದಲ್ಲೆ ಅಪರೂಪ ಎನಿಸುವ ವನ್ಯ ಜೀವಿಗಳ ತಾಣ ಅ೦ಬಾರಗುಡ್ಡ
»`ಕನ್ನಡ ಪ್ರಭ ಲೇಖನ ನನ್ನದಲ್ಲ' : ತಸ್ಲೀಮಾ | ದೇವೇಗೌಡರ ಅಮೇಧ್ಯ ತಿಂದು ಕೋಮು ಗಲಭೆಗೆ ಮುನ್ನುಡಿ ಬರೆದ ಕನ್ನಡಪ್ರಭ
»ಕರಾವಳಿಗೆ ಬಜೆಟ್ ಕೊಡುಗೆ ಘೋಷಣೆ ಮಾತ್ರ
»ಭಾರತ ದೇಶದ ಒಡಲು ಸರ್ವ ಧರ್ಮಗಳ ಮಡಿಲು
»‘ಮಲಬಾರ್ ಪೈಡ್ ಹಾರ್ನ್ ಬಿಲ್’ ಗಳಿಗೂ ಆಗಾಗ ‘ನಶೆ’ ಏರುತ್ತದೆ!
»ಭೂಸ್ಖಲನ: ಯಾರಿಗೆ ಬೇಕು ಈ ಲೋಕ?
»ನೀವು ಎಲ್ಲೇ ಇರಿ ಹುಸೇನ್, ಕಲೆಯ ಅರಳಿಸಿ: ಕತಾರ್ ರಾಷ್ಟ್ರೀಯತೆಯನ್ನು ಒಪ್ಪಿಕೊಳ್ಳುವ ನಿರ್ಧಾರ ಅವರದೇ ಸ್ವತಂತ್ರ ಬಯಕೆ
»ಪವಿತ್ರ ನದಿಗಳಲ್ಲಿ ಒ೦ದಾದ ಗ೦ಗೆಯಲ್ಲಿ ಹರಿಯುತ್ತಿದೆ ಅಪವಿತ್ರ ನೀರು
»ಯಾರಿಗೆ ನ್ಯಾಯ ಸಿಕ್ಕಿದೆ ? ಹೋರಾಟದ ಕಿಡಿ ಜ್ವಾಲೆಯಾಗಬೇಕೇನೋ!
»ಕ್ರಿಕೆಟ್ ಗೂ ಯಕ್ಷಗಾನಕ್ಕೂ ಏನು ಸಂಬಂಧ ಬಲ್ಲಿರೇನಯ್ಯ...?
»ಬೆ೦ಗಳೂರಿನಿ೦ದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ
»ಅ೦ತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ನಾಸಾದ ಅಭಿವ್ರದ್ದಿಯ ಹೆಜ್ಜೆಗಳು
»ವೀರಪ್ಪ ಮೊಯಿಲಿ (ವ್ಯಕ್ತಿ ವಿಚಾರ)
»ಸೌ೦ದರ್ಯ ಆರಾಧಕರ ಉಪಾಸನೆಯಾದ ಮುಳ್ಳಯ್ಯನಗಿರಿ ಬೆಟ್ಟ
»ವರುಷ ನೂರು ತುಂಬಿದ ಸಂಭ್ರಮದಲ್ಲಿ...ಎಲ್ಲರ ಪ್ರೀತಿಯ ವಡ್ಲಿ ಮಾಯ್ (ಅಜ್ಜಿ ಸಿಸ್ಟರ್)
»ಚೇರ್ಕಾಡಿ ಎಂಬ ರೈತ ಸಂತ
»ವಿಶ್ವಪ್ರವಾದಿಯ ವಿಶ್ವಮಾನವ ದರ್ಶನ
»ಭಟ್ಕಳ ಎಂದರೆ ಮಾಧ್ಯಮಗಳಿಗೇಕಿಷ್ಟು ಮತ್ಸರ???
»ವಿದ್ಯುತ್ತಿನ ನಾಡು ಈ ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ಬೀಡು
»ಕಾನೂನಿನ ಹೆಸರಿನಲ್ಲಿ ಮಕ್ಕಳಿಗೆ ಅನ್ಯಾಯ
»ಮೈಸೂರು ಪ್ರವಾಸೋದ್ಯಮಬೇಕಿದೆ ಉತ್ತೇಜನ
»ಅಭಿವ್ರದ್ದಿಯ ಹೆಸರಿನಲ್ಲಿ ತನ್ನ ಮೂಲ ಸ್ಥಾನದಿ೦ದ ಕಣ್ಮರೆಯಾಗುವಳೇ ಗಂಗಾ?
»ದೇಗುಲದಲ್ಲಿ ಸೂರ್ಯ ರಶ್ಮಿ
»ಉಡುಪಿ ಪತ್ರಿಕಾರ೦ಗ ಭೀಷ್ಮ ಎ೦ದೇ ಖ್ಯಾತರಾಗಿದ್ದ ನಿಷ್ಠುರವಾದಿ ಬನ್ನಂಜೆ ರಾಮಾಚಾರ್ಯ
»‘ಸಂಸ್ಕೃತಿ ಗ್ರಾಮ’ದ ಅಪೂರ್ವ ಮ್ಯೂಸಿಯಂ
»ಹೊಯ್ಸಳರ ಶಿಲ್ಪ ಕಲಾ ವೈಭವದ ಸ೦ಕೇತ ಅಣ್ಣಿಗೇರಿಯ ಅಮೃತೇಶ್ವರ
»ನಿರ್ಲಕ್ಷ್ಯಕ್ಕೊಳಗಾಗಿರುವ ಪ್ರವಾಸಿ ಸ್ಥಳಗಳು
»ಮೋಡಗಳ ಅರಮನೆಯಲ್ಲಿ ಕುಂದಾದ್ರಿ ಸ್ಪೆಷಲ್
»ಗೂಗಲ್‌ನಲ್ಲೇನು ಗುಡುಗುತ್ತಿದೆ......‘ಬಝ್’ ?
»ಚಳಿಗಾಲದಲ್ಲಿ ಕೊಡಚಾದ್ರಿಯ ಸೊಬಗನ್ನು ನೋಡಲು ಬಲು ಚೆ೦ದ
»ಬೀ ಈಟರ್ ಎಂಬ ತಿನ್ನುಬಾಕ ಹಕ್ಕಿ
»ಫೇಸ್ ಬುಕ್ ಮುಸ್ಲಿಂ ವಿರೋಧಿ?
»ಉಮೇಶ ರಾವ್ ಎಕ್ಕಾರು ಎಂಬ ಮಾತಾಡುವ ಇತಿಹಾಸ
»ಸರಕಾರಿ ಕನ್ನಡ ಶಾಲೆಗಳನ್ನು ಏಕೆ ಮುಚ್ಚಬೇಕು?
»ಪರಿಸರ ಪ್ರವಾಸಿ ತಾಣ ‘ಸಹಸ್ರ ಲಿಂಗ’
»ಸಾಗರಾಳದ ಕೇಬಲ್ ಸುನಾಮಿ ಅನ್ವೇಷಕ!
»ಭಾರತದ ರಾಜಕಾರಣ ಮತ್ತು ಮುಸ್ಲಿಮರ ತುಷ್ಟೀಕರಣ!

 

©2007-2009 GulfKannadiga.com | ಸಂಪಾದಕೀಯ ಮಂಡಳಿ
Designed by Alan D'Souza, Moodbidri