| ಇತ್ತೀಚಿನ 20 ಪ್ರಮುಖ ವರದಿಗಳು |
 | ಟ್ರಾನ್ಸ್ಫಾರ್ಮರ್ ಸ್ಪರ್ಶ: ಯುವಕನ ಬಲಿ: ಮೆಸ್ಕಾಂ ನಿರ್ಲಕ್ಷ ಆರೋಪಿಸಿ ಸಾರ್ವಜನಿಕರಿಂದ ಉಳ್ಳಾಲ ಪುರಸಭೆಗೆ ಮುತ್ತಿಗೆ; ಕಠಿಣ ಕ್ರಮಕ್ಕೆ ಖಾದರ್ ಆಗ್ರಹ |  | ಉಡುಪಿ: ಮಠ, ಟ್ರಸ್ಟ್ಗಳಿಗೆ ಹಂಚುವ ಹಣ-ಭೂಮಿ ಯಾರ ಸೊತ್ತು?: ಪ್ರೊ.ರಾಮದಾಸ್ |  | ನಿಮಗೆ ಏಳು ಪುತ್ರಿಯರು, ನೆನಪಿರಲಿ; ಲಾಲೂಗೆ ಸೋನಿಯಾ |  | ಮಂಗಳೂರು: ಸಾರಿಗೆ ವ್ಯವಸ್ಥೆ ಸುಧಾರಣೆಗೆ ಜಿಲ್ಲಾಡಳಿತದ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ -- ಜಿಲ್ಲಾಧಿಕಾರಿ ಪೊನ್ನುರಾಜ್. |  | ಮಂಗಳೂರು: 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಹೋರಾತ್ರಿ ಸಾಂಸ್ಕ್ರತಿಕ ಪ್ರತಿಭಾ ಸಂಭ್ರಮ : ಪ್ರದೀಪ್ ಕುಮಾರ್ ಕಲ್ಕೂರ. |  | ಕೋಲಾಹಲದ ನಡುವೆ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ |  | ಇನ್ನು ಕೆಲವೇ ದಿನಗಳಲ್ಲಿ ಮ೦ಗಳೂರು-ಮಣಿಪಾಲ ನಡುವೆ ವೋಲ್ವೊ ಸಂಚಾರ ಆರ೦ಭ |  | ಕೊಲ್ಲೂರು ರಥೋತ್ಸವದಲ್ಲಿ ದುರಂತ: ಚಕ್ರದಡಿ ಸಿಲುಕಿ ಓರ್ವನ ಸಾವು, ಇನ್ನೊಬ್ಬನಿಗೆ ಗಾಯ |  | ಭೂಗತ ಪಾತಕಿ ರವಿ ಪೂಜಾರಿಯೊಂದಿಗೆ ಸಂಬಂಧ ಪ್ರಕರಣ: ಶ್ರೀರಾಮಸೇನೆಯ ಪ್ರಸಾದ್ ಅತ್ತಾವರ ಮತ್ತೆ ಪೊಲೀಸ್ ಕಸ್ಟಡಿಗೆ; ಸರಕಾರದ ಷಡ್ಯಂತ್ರ-ಮುತಾಲಿಕ್ ಆರೋಪ |  | ಮಂಗಳೂರು: ಗೋಹತ್ಯೆ ನಿಷೇಧ ಬಿಜೆಪಿಯ ಕುಟಿಲ ರಾಜಕೀಯ ತಂತ್ರ: ಗೋಹತ್ಯೆ ನಿಷೇಧದ ವಿರುದ್ಧ ನಡೆದ ಸಿಪಿಎಂ, ಸಿಪಿಐ, ಜೆಡಿಎಸ್ ಪ್ರತಿಭಟನೆಯಲ್ಲಿ ನಾಗರಾಜ್ |  | ಅಸಭ್ಯ ವರ್ತನೆ- ಏಳು ಸಂಸದರ ಅಮಾನತು; ಕೊನೆಗೂ ರಾಜ್ಯಸಭೆಯಲ್ಲಿ ಮಹಿಳೆಗೆ ಜಯ |  | ಮ೦ಗಳೂರು: `ಕೊ೦ಕಣ್ ಕೊಗುಲ್' ಎ೦ದೇ ಜನಪ್ರೀಯರಾಗಿದ್ದ ಗಾಯಕ ವಿಲ್ಫಿ ರೆಬಿ೦ಬಸ್ (67) ಇನ್ನಿಲ್ಲ |  | ಉಡುಪಿ: ಅಸಮಾನತೆಯ ನಿವಾರಣೆ ಕಾಲದ ಬೇಡಿಕೆಯಾಗಿದೆ |  | ಸಮಗ್ರ ಪ್ರವಾಸೋದ್ಯಮ ಯೋಜನೆ: ರೂ 10ರಿಂದ 20 ಸಾವಿರ ಕೋಟಿಗಳಷ್ಟು ಬಂಡವಾಳ ಆಕರ್ಷಿಸಲು ಉದ್ದೇಶ |  | ಮಹಿಳಾ ಮಸೂದೆ: ಶಾಸಕರ ಎದೆಯಲ್ಲಿ ಡವ...ಡವ! |  | ವೈದ್ಯಕೀಯ, ದಂತ ವೈದ್ಯಕೀಯ, ಭಾರತೀಯ ವೈದ್ಯ ಪದ್ಧತಿ, ಹೋಮಿಯೋಪತಿ ಹಾಗೂ ಇಂಜಿನಿಯರಿಂಗ್ ಕೋರ್ಸ್ಗಳ ಪ್ರವೇಶಕ್ಕಾಗಿ ಎಪ್ರಿಲ್ 28,29ರಂದು ಸಿಇಟಿ: ಲಿಂಬಾವಳಿ |  | ಮಂಗಳೂರು: ಬ್ರಾಹ್ಮಣೀಕರಣದ ಭ್ರಮೆಯಿಂದ ಹೊರಬರಲು ಕೊರಗರಿಗೆ ಕರೆ: ‘ಮಹಿಳೆಯರ ಹಕ್ಕುಗಳ ಜಾಗೃತಿ ಅಭಿಯಾನ’ದಲ್ಲಿ ಜ್ಯೋತಿ ಚೇಳ್ಯಾರು |  | ಭಾವೈಕ್ಯತೆಯನ್ನು ಮೆರೆದ ಬ್ಯಾರೀಸ್ ಕಲ್ಚರಲ್ ಫೋರಂ ಯು.ಎ.ಇ. ಸಮಾರಂಭ; ಸಚ್ಚಾರ್ ಸಮಿತಿ - ವರದಿ ಜಾರಿಗೆ ತರಲು ಸರ್ಕಾರ ಸಿದ್ಧವಾಗಿದೆ - ಆಸ್ಕರ್ ಫೆರ್ನಾಂಡಿಸ್ |  | ದಕ್ಷ ಪೊಲೀಸ್ ಅಧಿಕಾರಿ ಗೋಪಾಲ್ ಬಿ. ಹೊಸುರ್ ರವರಿಗೆ ಯು. ಎ. ಇ. ಕನ್ನಡಿಗರ ಗೌರವ ಸಮರ್ಪಣೆ; ಮಂಗಳೂರಿನಲ್ಲಿ ಗಲ್ಫ್ ಕನ್ನಡಿಗರಿಗೆ ಪ್ರತ್ಯೇಕ ಸೆಲ್ ಆಶ್ವಾಸನೆ |  | ಗಲ್ಫ್ ಜೀವನಕ್ಕೆ ಸುಜಯ್ ಮತ್ತು ಸ್ಮಿತಾ ವಿದಾಯ: ಕ್ಯಾಮೆರಾ ಕಣ್ಣಿನ ದೃಷ್ಠಿ ದುಬಾಯಿನಿಂದ ಮಂಗಳೂರಿನತ್ತ... |  | ಬಹರೈನ್ ಕನ್ನಡ ಸ೦ಘದ ಸ೦ಭ್ರಮದ ವಾರ್ಷಿಕೋತ್ಸವ |  | ಮ್ಯಾಂಗಲೂರ್ ಕೊಂಕಣರ ಮಡಿಲಿಗೆ ಮತ್ತೊಮ್ಮೆ ಕೂಸಮ್ಮ ಶಂಬು ಶೆಟ್ಟಿ ಥ್ರೋಬಾಲ್ ಪ್ರಶಸ್ತಿ |  | ದುಬೈ: ಅಗಲಿದ ಸಿ. ಅಶ್ವಥ್, ವಿಷ್ಣುವರ್ಧನರಿಗೆ ಧ್ವನಿ ಪ್ರತಿಷ್ಠಾನದ ಶೃದ್ಧಾಂಜಲಿ |  | ನೆನಪು: ಅಭಿನವ ಭಾರ್ಗವ ಸಾಹಸ ಸಿಂಹ ವಿಷ್ಣುವರ್ಧನ್ ಗೆ ಕೊಲ್ಲಿರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಭಾವ ಪೂರ್ಣ ನಮನ... |
|
|
|
| ನವದೆಹಲಿ: ಮಹಿಳಾ ಮೀಸಲಾತಿಯಾಗಿದೆ. ಇನ್ನು ಮುಸ್ಲಿಮರಿಗೂ ಕೇಂದ್ರದಿಂದ ಮೀಸಲಾತಿ ದೊರಕಬಹುದೇ? | ಈಗ ಮುಸ್ಲಿಮರ ಓಲೈಕೆಗೆ ಮುಂದಾಗಿರುವ ಪ್ರಧಾನಿ ಮನಮೋಹನ್ ಸಿಂಗ್, ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಕಾಪಾಡುವುದಾಗಿ ಭರವಸೆ ನೀಡಿದ್ದಾರೆ. |
| ಪಡುಬಿದ್ರಿ: ಯುಪಿಸಿಎಲ್ ಪ್ರಾಯೋಗಿಕ ಕಾರ್ಯಾಚರಣೆ ಆರ೦ಭ | ಹಬೆಯನ್ನು ಏರಿಸುವ ಮೂಲಕ ಉಡುಪಿ ಪವರ್ ಕಾರ್ಪೊರೇಶನ್ ತನ್ನ ವಿದ್ಯುತ್ ಉತ್ಪಾದನೆಯ ಮೊದಲ ಮಜಲನ್ನು ಪ್ರವೇಶಿಸಿದೆ. ಈ ಮೂಲಕ ಟರ್ಬೈನ್ಗೆ ಜೋಡಿಸಲ್ಪಟ್ಟ ಎಲ್ಲ ಪೈಪ್ ಲೈನ್ಗಳ ಪರಿಶೀಲನೆ ನಡೆಸಲಾಗುತ್ತಿದೆ. |
| ಉಡುಪಿಯಲ್ಲಿ ಮತ್ತೆ ಮಿನುಗಲಿದೆ ಸಿಗ್ನಲ್ ಲೈಟ್? ಪೊಲೀಸರ ಅವಸರಕ್ಕೆ ನಗರಸಭೆ ರೆಡ್ಸಿಗ್ನಲ್ ! | ಉಡುಪಿ, ಮಣಿಪಾಲ ಸೇರಿದಂತೆ ನಗರಸಭಾ ವ್ಯಾಪ್ತಿಯ ಒಟ್ಟು ೭ ಸ್ಥಳಗಳಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ೧೪ ಕಡೆ ಟ್ರಾಫಿಕ್ ಇಂಡಿಕೇಷನ್ ಸಿಗ್ನಲ್ಗಳನ್ನು ಅಳವಡಿಸಲು ನಿರ್ಧರಿಸಿರುವ ಪೊಲೀಸ್ ಅಧೀಕ್ಷಕರ ಕಚೇರಿ ಈ ಬಗ್ಗೆ ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದೆ. |
| ‘ಗೋಹತ್ಯೆ ನಿಷೇಧ: ಕೆಲವು ಪ್ರಶ್ನೆಗಳು’ ಕರಪತ್ರ ಬಿಡುಗಡೆ: ಗೋಹತ್ಯೆ ನಿಷೇಧ ಬ್ರಾಹ್ಮಣ-ಶೂದ್ರರ ನಡುವಿನ ಸಂಘರ್ಷ: ಹನುಮಂತಯ್ಯ | ಕರ್ನಾಟಕ ಕೋಮು ಸೌಹಾರ್ದ ವೇದಿಕೆಯ ವತಿಯಿಂದ ನಗರದಲ್ಲಿ ಬುಧವಾರ ನಡೆದ ಗೋಮಾಂಸ ಭಕ್ಷಣೆ ಮತ್ತು ಗೋಹತ್ಯೆ ನಿಷೇಧ ಕುರಿತ ವಿಚಾರಸಂಕಿರಣದಲ್ಲಿ ‘ಗೋಹತ್ಯೆ ನಿಷೇಧ: ಕೆಲವು ಪ್ರಶ್ನೆಗಳು’ ಕರಪತ್ರ ಬಿಡುಗಡೆ ಮಾಡಿ ಅವರು ಮಾತನಾಡಿದರು... |
| ಭೂ ಅತಿಕ್ರಮಣ: ಬಿಬಿಎಂಪಿಗೆ ನೋಟಿಸ್ | ಜೇಕಬ್ ಮ್ಯಾಥ್ಯೋ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿ.ಗೋಪಾಲ್ಗೌಡ ಮತ್ತು ನ್ಯಾ. ಬಿ.ಎಸ್.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ... |
| ರಾಜ್ಯಪಾಲರ ವಿರುದ್ಧ ಈಶ್ವರಪ್ಪ ಹೇಳಿಕೆ: ಪ್ರಜಾತಂತ್ರ ವ್ಯವಸ್ಥೆಗೆ ಅಪಮಾನ: ವಿಧಾನಪರಿಷತ್ನಲ್ಲಿ ನಾಣಯ್ಯ ಖಂಡನೆ | ಬುಧವಾರ ವಿಧಾನಪರಿಷತ್ ಸದನ ಕಲಾಪದಲ್ಲಿ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು... |
| ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರಾಗಿ ಮನೋಹರ್ ಬಿಜೂರ್ | ೧೯೫೫ ರಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗೋವಿಂದ ಹಾಗೂ ಗಿರಿಜಾ ಅವರ ಮೂರನೇ ಪುತ್ರರಾಗಿ ಜನಿಸಿದ ಮನೋಹರ್ ಬಿಜೂರು, ಕುಂದಾಪುರದಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಪೂರೈಸಿದರು... |
| ನೀರಿನ ಸಮಸ್ಯೆ ನಿವಾರಣೆಗೆ ಹಣ ಬಿಡುಗಡೆ: ಸಚಿವ ಶೆಟ್ಟರ್ | ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು... |
| ಕೃಷ್ಣಭಟ್ ಹೇಳಿಕೆಗೆ ಮನನೊಂದ ನಾಣಯ್ಯ: ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದರು ಜೆಡಿಎಸ್ ಸದಸ್ಯರು |
ವಿಧಾನಪರಿಷತ್ ಸದನ ಕಲಾಪದಲ್ಲಿ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲೆ ಬುಧವಾರ ನಡೆದ ಮುಂದುವರಿದ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು... |
| ಸದನದಲ್ಲಿ ಚರ್ಚೆಗೆ ಸಭಾಪತಿ ಅವಕಾಶ: ಕೃಷಿ ಜಮೀನು ಸ್ವಾಧೀನ ಪಡಿಸಿಕೊಂಡಿರುವ ಸರಕಾರದ ಕ್ರಮಕ್ಕೆ ಆಕ್ರೋಶ |
ವಿಧಾನಪರಿಷತ್ ಸದನ ಕಲಾಪದಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಕೇಳಿದ ಪ್ರಶ್ನೆಯೊಂದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಉತ್ತರಿಸಿದರು... |
| ಸರಕಾರ ಪಟ್ಟಭದ್ರ ಹಿತಾಸಕ್ತಿಗಳ ಕೈಗೊಂಬೆ: ಮೋಟಮ್ಮ ಆರೋಪ | ವಿಧಾನಪರಿಷತ್ ಸದನ ಕಲಾಪದಲ್ಲಿ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾಡಿದ ಭಾಷಣಕ್ಕೆ ಸಂಬಂಧಿಸಿ ದಂತೆ ವಂದನಾ ನಿರ್ಣಯದ ಮೇಲೆ ಬುಧವಾರ ನಡೆದ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು... |
| ಬಿಬಿಎಂಪಿ ಚುನಾವಣೆ: ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಮೊದಲ ಹಂತದ ಆಯ್ಕೆ ಪೂರ್ಣ | ಬಿಜೆಪಿ, ಜೆಡಿಎಸ್ ಮೊದಲ ಹಂತದಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಪೂರ್ಣಗೊಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯ ಕಸರತ್ತಿನಲ್ಲಿ ಮುಳುಗಿದೆ... |
| ಎಪ್ರಿಲ್ ಕೊನೆ ಅಥವಾ ಮೇ ತಿಂಗಳ ಆರಂಭದಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ವಿಧಾನಸಭೆಗಿಂದು ಈ ವಿಷಯ ತಿಳಿಸಿದ್ದು,... |
| ಬಿಬಿಎಂಪಿ ಚುನಾವಣೆ ಹಿನ್ನೆಲೆ: ಅಧಿವೇಶನ ಮೊಟಕು |
ವಿಧಾನಮಂಡಲ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳ ಲಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆಗಾಗಿ ನಾಮಪತ್ರ ಹಿಂಪಡೆಯುವ ದಿನದವರೆಗೆ ಕಲಾಪ ನಡೆಸಲು ನಿರ್ಧರಿಸಲಾಗಿದೆ... |
| ಕೃಷಿ ವಿ.ವಿ: ರಾಜ್ಯಪಾಲರಿಂದ ನೇಮಕಾತಿ ಅಧಿಕಾರ ಹಿಂದಕ್ಕೆ | ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರುಗಳ ತೀವ್ರ ವಿರೋಧ, ಗದ್ಧಲದ ನಡುವೆ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯಗಳ ವಿಧೇಯಕ-೨೦೦೯ ಹಾಗೂ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿಧೇಯಕ-೨೦೦೯ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು... |
| ದಿಲ್ಲಿಯಲ್ಲಿ ಗೌಡರ ಗದ್ದಲ: ನೈಸ್ ಯೋಜನೆ ವಿರುದ್ಧ ಮೊಳಗಿದ ರೈತರ ಕಹಳೆ | ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಾವಿರಾರು ರೈತರು ದೆಹಲಿಯ ಜಂತರ್-ಮಂತರ್ ಬಳಿ ಬೃಹತ್ ಪ್ರತಿಭಟನಾ ಧರಣಿ ನಡೆಸಿದರು... |
| ಮಹಿಳಾ ಮೀಸಲಾತಿ ಮಸೂದೆ: ಮೂರನೆ ದಿನವೂ ಸಂಸತ್ತಿನಲ್ಲಿ ಕೋಲಾಹಲ | ಮುಂಜಾನೆ ಸದನ ಸಮಾವೇಶಗೊಂಡೊಂಡನೆಯೇ ಎಸ್ಪಿ, ಆರ್ಜೆಡಿ ಹಾಗೂ ಕೆಲವು ಜೆಡಿಯು ಸದಸ್ಯರು, ರಾಜ್ಯಸಭೆಯಲ್ಲಿ ಮಸೂದೆಗೆ ಮಂಜೂರಾತಿ ಪಡೆದ ಸರಕಾರದ ‘ನಿರಂಕುಶ ಕ್ರಮ’ವನ್ನು ಟೀಕಿಸಿದರು... |
| ಮಂಜನಾಡಿ ಉಸ್ತಾದ್ ಶೈಖುನಾ ಸಿ.ಪಿ.ಮುಹಮ್ಮದ್ ಕುಂಞಿ ಮುಸ್ಲಿಯಾರ್ರಿಗೆ ಸನ್ಮಾನ | ಪಿ.ಎ.ಉಸ್ತಾದ್ ವೇದಿಕೆಯಲ್ಲಿ ನಡೆದ ಸಮಾರಂಭ ವನ್ನು ಸಅದಿಯಾ ಕಾಲೇಜು ಪ್ರಾಂಶುಪಾಲ ಎ.ಕೆ.ಅಬ್ದುರ್ರಹ್ಮಾನ್ ಮುಸ್ಲಿಯಾರ್ ಉದ್ಘಾಟಿಸಿದರು... |
| ಮಂಗಳೂರು: ನಕಲಿ ಉದ್ಯೋಗ ನೇಮಕಾತಿ ಪತ್ರ ನೀಡಿ ವಂಚನೆ: ಆರೋಪಿಯ ಸೆರೆ | ಬೆಂಗಳೂರು ಮೂಲದ ಗುರುಪ್ರಸಾದ್ (೨೬) ಎಂಬಾತನೇ ಬಂಧಿತ ಆರೋಪಿ. ಈತನಿಂದ ನಕಲಿ ಉದ್ಯೋಗ ನೇಮಕಾತಿ ಪತ್ರ, ನಕಲಿ ಸೀಲು ಸಹಿತ ಅನೇಕ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ... |
| ಭಟ್ಕಳ: ಕಳಪೆ ಡಾಮರು ಕಾಮಗಾರಿ: ಸಾರ್ವಜನಿಕರಿಂದ ಪ್ರತಿಭಟನೆ | ಲೋಕೋಪಯೋಗಿ ಇಲಾಖೆ ನಡೆಸುತ್ತಿರುವ ಹೆಬಳೆಯ ಜಾಮೀಯಾಬಾದ್ನ ರಸ್ತೆಯ ಮರು ಡಾಮರು ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ... |
| ಟ್ರಾನ್ಸ್ಫಾರ್ಮರ್ ಸ್ಪರ್ಶ: ಯುವಕನ ಬಲಿ: ಮೆಸ್ಕಾಂ ನಿರ್ಲಕ್ಷ ಆರೋಪಿಸಿ ಸಾರ್ವಜನಿಕರಿಂದ ಉಳ್ಳಾಲ ಪುರಸಭೆಗೆ ಮುತ್ತಿಗೆ; ಕಠಿಣ ಕ್ರಮಕ್ಕೆ ಖಾದರ್ ಆಗ್ರಹ | “ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಲೇ ಈ ಅವಘಡ ಸಂಭವಿಸಿದ್ದು, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆಗ್ರಹಿಸಲಾಗುವುದು” ಎಂದು ಶಾಸಕ ಯು.ಟಿ.ಖಾದರ್ ಪತ್ರಿಕೆಗೆ ತಿಳಿಸಿದ್ದಾರೆ... |
| ಉಡುಪಿ ರಥಬೀದಿ ವಾಹನ ಮುಕ್ತ: ಕನಕದಾಸ-ತೆಂಕಪೇಟೆ ರಸ್ತೆ ಸುಗಮ ಗೊಳಿಸಲು ಜಿಲ್ಲಾಧಿಕಾರಿಗೆ ಪತ್ರ; ನಗರಸಭೆ ಸಭೆಯ ನಿರ್ಣಯ | ಬುಧವಾರ ನಡೆದ ಉಡುಪಿ ನಗರಸಭಾ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. .... |
| ಚಿಕ್ಕಮಗಳೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ದೇವರಾಜ್ ಆಯ್ಕೆ | ಜೆಡಿಎಸ್ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ದೇವರಾಜ್ ಆಯ್ಕೆಯಾದರು... |
| ಮಂಗಳೂರು: ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನ ವಿವಾದ: ಸ್ವಾತಂತ್ರ ಯೋಧರಿಂದ ಪ್ರತಿಭಟನೆಯ ಎಚ್ಚರಿಕೆ | ಕಳೆದ ಹಲವು ವರ್ಷದಿಂದ ಸದಾನಂದ ಶೆಟ್ಟಿ ಈ ಪ್ರತಿಷ್ಠಾನದ ಅಧ್ಯಕ್ಷರಾಗಿ ಚುನಾಯಿತರಾಗುತ್ತಿದ್ದಾರೆ. ಈ ಬಗ್ಗೆ ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಪಸ್ವರ ಎತ್ತಿದ್ದು, ರಾಜೀನಾಮೆ ನೀಡು ವಂತೆ ಒತ್ತಾಯಿಸಿದ್ದರು... |
| ಮೆಣಸಿನಹಾಡ್ಯ ಎನ್ಕೌಂಟರ್ ಅಸಲಿ: ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಡಿ.ಪಾರ್ಥಸಾರಥಿ | ವರು ಮಂಗಳವಾರ ಜಿಲ್ಲಾ ಕೇಂದ್ರದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.. |
| ಅಡಿಕೆ ಬೆಳೆಗಾರರ ಪರ ಮಾತನಾಡಿದುದಕ್ಕೆ ಕೇಸು: ಬೊಂಡಾಲ ಆರೋಪ | ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು... |
| ಉಡುಪಿ: ಮಠ, ಟ್ರಸ್ಟ್ಗಳಿಗೆ ಹಂಚುವ ಹಣ-ಭೂಮಿ ಯಾರ ಸೊತ್ತು?: ಪ್ರೊ.ರಾಮದಾಸ್ | ಉಡುಪಿ ಅಮೋಘ ಆಶ್ರಯದಲ್ಲಿ ಬುಧವಾರ ಉಡುಪಿ ಎಂಜಿಎಂ ಕಾಲೇಜಿನ ಸಭಾಂಗಣದಲ್ಲಿ ನಡೆದ ರಂಗಕರ್ಮಿ ಕಾಸರಗೋಡು ಚಿನ್ನಾ ಭಾಷಾಂತರಿಸಿದ ತ್ರಿಭಾಷಾ ನಾಟಕ ಪುಸ್ತಕಗಳ ಅನಾವರಣ ಸಮಾರಂಭ ದಲ್ಲಿ ‘ಸಂಹಾರ’ ಎಂಬ ಕನ್ನಡ ನಾಟಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು... |
| ಮಜೂರು: ಕಚ್ಚಾತೈಲ ಸಂಗ್ರಹಣಾ ಘಟಕದ ಕುರಿತ ಮಾಹಿತಿ ಕಾರ್ಯಕ್ರಮ: ಪಾದೂರು ಕಚ್ಚಾತೈಲ ಸಂಗ್ರಹಣಾ ಘಟಕ ಮನುಕುಲಕ್ಕೆ ವಿನಾಶಕಾರಿ: ಪರಿಸರವಾದಿ ರವೀಂದ್ರ ಶೆಟ್ಟಿ | ಮಜೂರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರ ದಲ್ಲಿ ಬುಧವಾರ ನಡೆದ ಕಚ್ಚಾತೈಲ ಸಂಗ್ರಹಣಾ ಘಟಕದ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು... |
| ಮಾರ್ಚ್ 20: ಮಂಗಳೂರು ಖಾಝಿಯಾಗಿ ತ್ವಾಕಾ ಉಸ್ತಾದ್ ಅಧಿಕಾರ ಸ್ವೀಕಾರ | ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಸೂಫಿವರ್ಯ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಮಾ.೨೦ರಂದು ಸಂಜೆ ೪ ಗಂಟೆಗೆ ಮಂಗಳೂರು ಖಾಝಿ ಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ... |
| ಮಾ.25ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಮಾಬಂದಿ | ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಾ.೨೫ರಂದು ಪೂರ್ವಾಹ್ನ ೯:೦೦ ಗಂಟೆಗೆ ೨೦೦೮-೦೯ನೆ ಸಾಲಿನ ಜಮಾಬಂದಿಯನ್ನು ಜಿಲ್ಲಾಧಿಕಾರಿ ನಡೆಸಲಿರುವರು. .. |
| ಚರ್ಚ್ದಾಳಿ: ಮುಂದುವರಿದ ವಿಚಾರಣೆ: ದಲಿತರ ಮತಾಂತರ ಮಾಡುತ್ತೇವೆಂಬುದು ಸುಳ್ಳು; ಆಯೋಗದ ಎದುರು ಸಾಕ್ಷಿಯ ಸ್ಪಷ್ಟನೆ | ನಗರದ ಸರ್ಕ್ಯೂಟ್ಹೌಸ್ನಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿ ಕುರಿತು ನ್ಯಾ.ಸೋಮಶೇಖರ ಆಯೋಗದಿಂದ ನಡೆಯುತ್ತಿರುವ ವಿಚಾರಣೆಯ ಸಂದರ್ಭ ಬಜರಂಗದಳ ಪರ ವಕೀಲ ಜಗದೀಶ ಶೇಣವ ಕ್ರಿಸ್ತುದಾಸ್ರನ್ನು ಪಾಟೀ ಸವಾಲಿಗೆ ಗುರಿಪಡಿಸಿದರು... |
| ಮಂಗಳೂರು:ಮಹಿಳಾ ಉದ್ಯಮಿಗಳು ಮತ್ತು ಸ್ತ್ರೀಶಕ್ತಿ-ಗುಂಪುಗಳು ಉತ್ಪಾದಿಸಿದ ವಸ್ತುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ | ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು ಇವರ ಸಹಯೋಗದೊಂದಿಗೆ ಮಹಿಳಾ ಉದ್ಯಮಿಗಳು ಸ್ತ್ರೀಶಕ್ತಿ-ಗುಂಪುಗಳು ಉತ್ಪಾದಿಸಿದ ವಸ್ತುಗಳ ವಸ್ತುಪ್ರದರ್ಶನ ಮತ್ತು ಮಾರಾಟ... |
| ನಿಮಗೆ ಏಳು ಪುತ್ರಿಯರು, ನೆನಪಿರಲಿ; ಲಾಲೂಗೆ ಸೋನಿಯಾ | ನಿಮಗೆ ಏಳು ಮಂದಿ ಹೆಣ್ಮಕ್ಕಳಿರುವುದರಿಂದ ಮಹಿಳಾ ಮೀಸಲಾತಿ ವಿಧೇಯಕವನ್ನು ನೀವು ಬೆಂಬಲಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕಿವಿ ಚುಚ್ಚಿದ ಅಪರೂಪದ ಪ್ರಸಂಗ ನಡೆದಿದೆ |
| ನಕಲಿ ಸ್ವಾಮೀಜಿಗಳನ್ನು ನೇಣಿಗೆ ಹಾಕಿ: ಬಾಬಾ ರಾಮದೇವ್ | ಸ್ವಾಮೀಜಿಗಳ ಕಾಮಕಾಂಡಗಳು ಬಹಿರಂಗವಾಗುತ್ತಿರುವುದರಿಂದ ಮುಜುಗರಕ್ಕೊಳಗಾಗಿರುವ ಯೋಗಗುರು ಸ್ವಾಮಿ ರಾಮದೇವ್, ಧರ್ಮದ ಹೆಸರಿನಲ್ಲಿ ಕುಕೃತ್ಯಗಳನ್ನು ಎಸಗುವ ನಕಲಿ ಆಧ್ಯಾತ್ಮಿಕ ಗುರುಗಳಿಗೆ ಮರಣ ದಂಡನೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.
|
| ಮಂಗಳೂರು: ಮಹಾನಗರ ಪಾಲಿಕೆ ಪರಿಸ್ಕೃತ ಕಟ್ಟಡ ತೆರಿಗೆ ದರ - ಕ್ರಷ್ಣ ಜೆ ಪಾಲೆಮಾರ್ | ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1-4-08 ರಿಂದ ಅನ್ವಯವಾಗುವಂತೆ ವಾಸ್ತವ್ಯ ಕಟ್ಟಡಗಳಿಗೆ 0.6% ಮತ್ತು ವಾಣಿಜ್ಯ ಕಟ್ಟಡಗಳಿಗೆ 2% ರಂತೆ ಸೊತ್ತಿನ ತೆರಿಗೆ ಜ್ಯಾರಿ ಮಾಡಲಾಗಿತ್ತು. ಈ ದರಗಳು ಅತಿಯಾದುದನ್ನು... |
| ಮಂಗಳೂರು: ಜಿ.ಕೆ.ಪ್ರಮೋದ್ ರವರ `ದಿ ಸೆಕೆಂಡ್ ಗೇರ್ ' ಧರ್ಮಸ್ಥಳದಲ್ಲಿ ಬಿಡುಗಡೆ. | ರುಡ್ ಶೆಟ್ ಸಂಸ್ಥೆಗಳ ಕಾರ್ಯನಿರ್ವಾಹಕರಾದ ಜಿ.ಕೆ. ಪ್ರಮೋದ್ ಬರೆದ `ದಿ ಸೆಕೆಂಡ್ ಗೇರ್ 'ಕಿರು ಉದ್ದಿಮೆ ಮತ್ತು ನಿರುದ್ಯೋಗಿಗಳ ಸಮಸ್ಯೆಗಳ ಲೇಖನ ಪುಸ್ತಕವನ್ನು ಡಾ|ಡಿ.ವಿರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬುಧವಾರ... |
| ಜಾಕ್ಸನ್ ಕೋ.ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ನಿರ್ದೇಶಕರಾಗಿ ನವೀನ್ ಲೋಬೊ ಆಯ್ಕೆ | ಪಶ್ಚಿಮ ರೈಲ್ವೇಯ ಜಾಕ್ಸನ್ ಕೋ.ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ನಿರ್ದೇಶಕರಾಗಿ ಮಂಗಳೂರು ಬೊಂದೇಲ್ ಮೂಲದ ನವೀನ್ ಲೋಬೊ ಅತ್ಯಾಧಿಕ ಮತಗಳಿಂದ ಚುನಾಯಿತರಾಗಿದ್ದಾರೆ. |
| ಮಂಗಳೂರು: ಸಾರಿಗೆ ವ್ಯವಸ್ಥೆ ಸುಧಾರಣೆಗೆ ಜಿಲ್ಲಾಡಳಿತದ ಜೊತೆಗೆ ಸಾರ್ವಜನಿಕರ ಸಹಕಾರ ಅಗತ್ಯ -- ಜಿಲ್ಲಾಧಿಕಾರಿ ಪೊನ್ನುರಾಜ್. | ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಕಳೆದ ಒಂದು ವರ್ಷಗಳಲ್ಲಿ ಬಾಕಿ ಉಳದಿದ್ದ 500 ಹೊಸ ಬಸ್ ರೂಟ್ ಗಳು ಸೇರಿದಂತೆ 141 ಅರ್ಜಿಗಳ ವಿಚಾರಣೆ ನಡೆಯಿತು. ಆದರೆ ಹೈಕೋರ್ಟ್ ತಡೆಯಾಜ್ಞೆ ಕಾರಣ... |
| ಮಂಗಳೂರು: ಮಹಿಳಾ ಮೀಸಲು ವಿಧೇಯಕಕ್ಕೆ ರಾಜ್ಯಸಭೆ ಅನುಮೋದನೆ, ಜಿಲ್ಲಾ ಕಾಂಗ್ರೆಸ್ ಅಭಿನಂದನೆ/ ಮನಪಾ ಆಡಳಿತ ನಡೆಸುವಲ್ಲಿ ಬಿ.ಜೆ.ಪಿ ವಿಫಲ - ಐವನ್ ಡಿ’ಸೋಜಾ. | 14 ವರ್ಷಗಳ ಕಾಲ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಅನುಮತಿ ಪಡೆಯಲು ಸಾಧ್ಯವಾಗದ ಚಾರಿತ್ರಿಕ ಮೈಲುಗಲ್ಲನ್ನು ಗುರಿ ಮುಟ್ಟಿಸುವ ಮೂಲಕ ಕಾಂಗ್ರೆಸ್ ಪಕ್ಷ ಮಹಿಳೆಯರ ಪರವಾದಂಥಹ ಚಾರಿತ್ರಿಕ ಮಸೂದೆಯನ್ನು ಜಾರಿಗೆ... |
|
|
ನಿನ್ನೆಯ ವರದಿಗಳು [2010-03-10] |
|